ಬೋಳಾರ ಮಸೀದಿಯಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ

Wednesday, June 24th, 2020
death

ಮಂಗಳೂರು :  ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟ 70 ವರ್ಷದ P-6282 ವ್ಯಕ್ತಿಯ ಮೃತದೇಹದ ಅಂತ್ಯಕ್ರಿಯೆಯನ್ನು ಇಂದು ಸಂಜೆ ಜಿಲ್ಲೆಯ ಬೋಳಾರದ ಜುಮಾ ಮಸೀದಿ ಆವರಣದಲ್ಲಿರುವ ದಫನ ಭೂಮಿಯಲ್ಲಿ ನಡೆಸಲಾಯಿತು. ಜಿಲ್ಲೆಯಲ್ಲಿ ಮುಸ್ಲಿಮರು ಕೊರೊನಾ ವೈರಸ್ ನಿಂದ ಮೃತಪಟ್ಟರೆ ಮಂಗಳೂರಿನ ಬಂದರ್ ನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ವಠಾರದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲು ಅವಕಾಶ ಮಾಡಿಕೊಡುವುದಾಗಿ ಝೀನತ್ ಬಕ್ಷ್ ಆಡಳಿತ ಕಮಿಟಿಯು ಆರಂಭದಲ್ಲಿ ಘೋಷಿಸಿತ್ತು. ಮಳೆಗಾಲದಲ್ಲಿ ಇಲ್ಲಿನ ದಫನಗುಂಡಿಯಲ್ಲಿ ನೀರು ಹರಿದು ಬರುವ […]