ಬ್ಯಾಂಕ್​ ಉದ್ಯೋಗಿ ಬ್ಯಾಂಕ್​ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ ಗೊತ್ತಾ ?

Wednesday, August 26th, 2020
Bank Employe

ಹೊಸಪೇಟೆ : ಬ್ಯಾಂಕ್ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಮಹೇಶ್ (40) ಎಂಬ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ  ಶ್ರೀರಾಮುಲು ಉದ್ಯಾನವನದ ಬಳಿ ಇರುವ ಖಾಸಗಿ ಕಂಪೆನಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ಗೆ […]

ಐದು ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ

Friday, August 3rd, 2018
suicide

ಮಂಗಳೂರು : ಮಗಳಿಗೆ ಅನಾರೋಗ್ಯ ಎಂದು ತಾಯಿ – ಮಗಳು ಅತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಹೊರವಲಯದ ಮುಲ್ಕಿ ಸಮೀಪದ ಗೇರುಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ಸುಜಾತ(48), ಕೃತಿಕಾ(5) ಅತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. 5 ವರ್ಷದ ಬಾಲಕಿ ಕೃತಿಕಾ ಕಳೆದ ಹಲವಾರು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದಳು. ಈ ಹಿನ್ನೆಲೆಯಲ್ಲಿ ತಾಯಿ ಸುಜಾತ ನೊಂದಿದ್ದು, ತಾಯಿ ಮತ್ತು ಮಗಳ ಆತ್ಮಹತ್ಯೆಗೆ ಇದೇ ಕಾರಣ ಎಂದು ಹೇಳಲಾಗುತ್ತಿದೆ. ಗುರುವಾರ ಮನೆಯಲ್ಲಿ ಯಾರು ಇಲ್ಲದ […]