ಜಾಗೃತಿ ವಾಹನ ಕಾರ್ಯಾಚರಣೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಾಲನೆ

Saturday, January 7th, 2017
Ramanatha-rai

ಮಂಗಳೂರು: ಅಪರಾಧ ಪ್ರಕರಣಗಳನ್ನು ನಿಗ್ರಹಿಸಲು ಜನ ಜಾಗೃತಿ ಕೂಡಾ ಪರಿಣಾಮಕಾರಿ ಕ್ರಮ ಎಂದರಿತ ಮಂಗಳೂರು ಪೊಲೀಸ್ ಕಮಿಷನರೇಟ್, ಸಿಮೀತ ವ್ಯಾಪ್ತಿಯಲ್ಲಿ ಜಾಗೃತಿ ವಾಹನ ಕಾರ್ಯಾಚರಣೆಯನ್ನು ಆಯೋಜಿಸಿದೆ. ಜಾಗೃತಿ ವಾಹನಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ ಮಾತನಾಡಿ, ಅಪರಾಧಗಳನ್ನು ತಡೆಯುವಲ್ಲಿ ಜನತೆಯ ಪಾತ್ರವೂ ಮಹತ್ತರವಾಗಿದೆ. ಯಾರೋ ಫೋನ್ ಮಾಡಿ ಬ್ಯಾಂಕ್ ಖಾತೆಯ ವಿವರ ಕೇಳಿದಾಕ್ಷಣ ಕೊಟ್ಟು ಬಿಡುವುದಲ್ಲ. ನೇರ ಬ್ಯಾಂಕ್‌ಗೆ ಹೋಗಿ ಪರಿಶೀಲಿಸಬೇಕು. ನಕಲಿ ಕರೆಗಳ […]

ಬ್ಯಾಂಕ್ ಖಾತೆಯಲ್ಲಿ ಲೋಪವಿದೆ ಎಂದು ನಂಬಿಸಿ ಹಣವನ್ನ ಡ್ರಾ ಮಾಡಿಕೊಂಡು ಮಹಿಳೆಗೆ ವಂಚನೆ

Thursday, December 8th, 2016
ATM

ಮಂಗಳೂರು: ಬ್ಯಾಂಕ್ ಖಾತೆಯಲ್ಲಿ ಲೋಪವಿದೆ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಡೆಬಿಟ್ ಕಾರ್ಡ್‌ ಪಾಸ್‌ವರ್ಡ್‌‌ ನಂಬರ್ ಪಡೆದು ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ 24,899ರೂ. ಹಣವನ್ನ ಡ್ರಾ ಮಾಡಿಕೊಂಡು ವಂಚಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಘಟನೆಯ ಕುರಿತು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಅಲೆಂಜೆ ಭಾರತಿ ನಿಲಯದ ನಿವಾಸಿ ಬಾಲಕೃಷ್ಣ ಗೌಡ ಅವರ ಪತ್ನಿ ಮೋಹಿನಿ ಅವರೇ ವಂಚನೆಗೊಳಗಾದವರು. ಪುತ್ತೂರಿನ ನೆಹರೂ ನಗರದಲ್ಲಿರುವ ಕೆನರಾ ಬ್ಯಾಂಕಿನಲ್ಲಿ ತಮ್ಮ ಖಾತೆಯಿದ್ದು, ಮಂಗಳವಾರ ತಮಗೆ […]