ಭಗವಂತನಿಗೆ ಮೆಚ್ಚುಗೆ ಆಗುವ ರೀತಿಯಲ್ಲಿ ನಾವೆಲ್ಲರೂ ಬದುಕು ರೂಪಿಸಿಕೊಳ್ಳಬೇಕು : ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ

Monday, January 24th, 2022
Kalahastendra

ಮಂಗಳೂರು: ಭಗವಂತನಿಗೆ ಮೆಚ್ಚುಗೆ ಆಗುವ ರೀತಿಯಲ್ಲಿ ನಾವೆಲ್ಲರೂ ಬದುಕು ರೂಪಿಸಿಕೊಳ್ಳಬೇಕು, ಸರ್ವವ್ಯಾಪಿಯಾದ ದೇವರ ಸ್ಮರಣೆಯನ್ನು ಕೇವಲ ಕಷ್ಟ ಕಾಲದಲ್ಲಿ ಮಾತ್ರ ಮಾಡದೆ ನಿರಂತರವಾಗಿ ಸದಾ ಕಾಲ ಸ್ಮರಿಸಿ ದೇವರ ಕ್ರಪೆಗೆ ಪಾತ್ರರಾಗಬೇಕು ಶ್ರೀ ಕಾಳಿಕಾಂಬಾ ಅಮ್ಮನವರಿಗೆ ಸರ್ವಸ್ವವನ್ನೂ ಅರ್ಪಿಸಿ ಕಾರ್ಯಕರ್ತರು ದೇವಸ್ಥಾನ ಜೀರ್ಣೋದ್ದಾರ ಕಾರ್ಯದಲ್ಲಿ ಶ್ರಮಿಸಿದ್ದಾರೆ ಧನ ಸಹಾಯವನ್ನೂ ಮಾಡಿದ್ದಾರೆ ಅವರೆಲ್ಲರಿಗೂ ಒಳಿತಾಗಲಿ ಎಂದು ಶ್ರೀಮತ್ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿಯವರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವದ (23.01.2022) ದಿನದ ಧಾರ್ಮಿಕ […]

ನಮ್ಮ ಧರ್ಮ ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ, ಇವೆರಡೂ ಉಳಿದರೆ ಮಾತ್ರ ದೇಶ ಉಳಿಯಬಲ್ಲುದು- ಕಲ್ಲಡ್ಕ ಪ್ರಭಾಕರ ಭಟ್

Saturday, January 22nd, 2022
Kalikamba

ಮಂಗಳೂರು : ರಾಷ್ಟ್ರ ಮತ್ತು ಧರ್ಮ ವೈಶಿಷ್ಟ್ಯ ತೆಯೇ ಕಳೆದುಹೋಗಿದೆ. ನಾವು ಸೃಷ್ಟಿಯನ್ನು ಪೂಜಿಸುವವರು, ನಮಗೆ ಸಂಸ್ಕಾರ ನೀಡುವವಳೇ ತಾಯಿ, ಮಕ್ಕಳಲ್ಲೂ ತಾಯಿಯನ್ನು ಕಾಣುವ ಸಮಾಜ ನಮ್ಮದು, ಹಿಂದು ಸಮಾಜದ ಮೇಲೆ ಸಾಕಷ್ಟು ಆಕ್ರಮಣ ನಡೆದಿದೆ. ನಮ್ಮಮಕ್ಕಳಿಗೆ ನಮ್ಮತನವನ್ನು ತಿಳಿಸುವ ಕೆಲಸ ಆಗಬೇಕು, ನಮ್ಮ ಧರ್ಮ ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ, ಇವೆರಡೂ ಉಳಿದರೆ ಮಾತ್ರ ದೇಶ ಉಳಿಯಬಲ್ಲುದು, ಹಣದ ಹಿಂದೆ ಗುಣ ಬರುವುದಿಲ್ಲ, ಗುಣದ ಹಿಂದೆ ಹಣ ತನ್ನಷ್ಟಕ್ಕೆ ಬರುತ್ತದೆ. ಧರ್ಮಪ್ರಧಾನ ರಾಷ್ಟ್ರ ನಮ್ಮದಾಗಬೇಕು, ಹಿಂದು […]

ಶ್ರೀ ದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವಕ್ಕೆ ಇಂದು ತೆರೆ

Tuesday, February 11th, 2020
temple

ಮಡಿಕೇರಿ : ತಾಳತ್ತಮನೆಯ ಪುರಾತನ ಲಿಂಗರೂಪಿ ಶ್ರೀ ದುರ್ಗಾಭಗವತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವದಲ್ಲಿ ದೇವರಿಗೆ ಗಣಪತಿ ಹೋಮ, ತ್ರಿಕಾಲ ಪೂಜೆ, ಸಂಹಾರ ತತ್ವಹೋಮ, ತತ್ವಕಲಶಪೂಜೆ, ಕಂಭೇಶ ಕರ್ಕರಿ ಪೂಜೆ, ಶಯ್ಯೋಪೂಜೆ, ಆದಿವಾಸ ಹೋಮ ಅಗ್ನಿ ಜನನ, ತತ್ವ ಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋದ್ವಾಸನೆ, ಜೀವ ಕಲಶ, ಶಯ್ಯೋನ್ನಯನ ಪೂಜೆ ನಡೆಯಿತು. ಸಂಜೆ ಮಡಿಕೇರಿಯ ಶ್ರೀರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ, ಕಾಸರಗೋಡಿನ ಶ್ರೀಕ್ಷೇತ್ರ ಕುಂಟಾರು ರವೀಶ್ ತಂತ್ರಿಗಳಿಂದ ನಡೆದ ಉಪನ್ಯಾಸ ಮತ್ತು ಕಲ್ಲಡ್ಕ […]

ಶ್ರದ್ಧಾ ಭಕ್ತಿಯಿಂದ ನಡೆಯುತ್ತಿರುವ ಲಿಂಗರೂಪಿ ಶ್ರೀದುರ್ಗಾ ಭಗವತಿ ದೇವಾಲಯದ ಬ್ರಹ್ಮ ಕಲಶೋತ್ಸವ

Monday, February 10th, 2020
madikeri

ಮಡಿಕೇರಿ : ತಾಳತ್ತಮನೆಯ ಪುರಾತನ ಲಿಂಗರೂಪಿ ಶ್ರೀದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮ ಕಲಶೋತ್ಸವ ಪ್ರಯುಕ್ತ ದೇವರಿಗೆ ಗಣಪತಿ ಹೋಮ, ಪ್ರೋಕ್ತಹೋಮ, ಪ್ರಾಯಶ್ಚಿತ ಹೋಮ, ಬಿಂಬ ಶುದ್ಧಿ, ಅಂಕುರ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮಧ್ಯಾಹ್ನ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಸುಳ್ಯದ ಧರ್ಮಾರಣ್ಯದ ಶ್ರೀ ಗುರು ಗಣಪತಿ ಭಕ್ತಜನ ಭಜನಾ ಮಂಡಳಿಯಿಂದ ಭಜನೆ, ಅರಂತೋಡು ಮಲ್ಲಿಕಾರ್ಜುನಾ ದೇವಸ್ಥಾನದ ಪ್ರಧಾನ ಅರ್ಚಕರಾದ ಕೇಶವಮೂರ್ತಿ ಅವರು ಉಪನ್ಯಾಸ ನೀಡಿದರು. ರಾತ್ರಿ ಮೈಸೂರಿನ ಸುಮಂತ್ ವಸಿಷ್ಠ […]

ಕ0ಕನಾಡಿ ಗರಡಿ ಕ್ಷೇತ್ರದ ಉತ್ತರ ದಿಕ್ಕಿನ ಪೌಳಿಯ ಉದ್ಘಾಟನೆ ಮತ್ತು ಬ್ರಹ್ಮ ಕಲಶೋತ್ಸವ

Thursday, December 21st, 2017
Garodi Temple

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಲ್ಲಿ ಒ0ದಾದ ಕ0ಕನಾಡಿ ಗರಡಿ ಕ್ಷೇತ್ರದ ಮಹತ್ವದ ಸಾ0ಸ್ಕೃತಿಕ ಹಾಗೂ ಜಾನಪದೀಯ ಮಹತ್ವವನ್ನು ಹೊ0ದಿದ ಕ್ಷೇತ್ರವಾಗಿದೆ. ಸುಮಾರು 140 ವರ್ಷಗಳ ದೀರ್ಘ ಇತಿಹಾಸವನ್ನು ಹೊ0ದಿದ ಕ್ಷೇತ್ರವು ಕ್ರಿ.ಶ.1873 ರಲ್ಲಿ ಸ್ಥಾಪನೆಗೊ0ಡಿದೆ. ಇತಿಹಾಸ ಪುರುಷರಾದ ಅವಳಿ ವೀರರು ಕೋಟಿ ಚೆನ್ನಯರು ನಿತ್ಯ ಅರಾಧನೆ ಗೊಳ್ಳುತ್ತಿರುವ ಈ ಗರಡಿ ಸರ್ವ ಧರ್ಮ ಸಮನ್ವತೆಯ ಕ್ಷೇತ್ರವಾಗಿದೆ. ರಾಷ್ಟ್ರಪಿತ ಮಹಾತ್ಮ ಗಾ0ಧೀಜಿಯವರು ನಿತ್ಯಪೂಜೆಗೆ ಮಾನ್ಯರಾಗಿರುವ ಏಕೈಕ ಕ್ಷೇತ್ರ ಇದಾಗಿದೆ. ಶ್ರೀ ಕ್ಷೇತ್ರದ ನವೀಕರಣ […]