ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ : ಕಂದಾಯ ಸಚಿವ ಆರ್ ಅಶೋಕ

Monday, July 5th, 2021
Brahamin Kit

ಬೆಂಗಳೂರು  : ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿರೋದಿಲ್ಲಾ. ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ತಿಳಿಸಿದರು. ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ೧೦೦೦ ಜನರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಈ ಸಂದರ್ಭದಲ್ಲಿ ಮಾತನಾಡಿದ ಅವರು “ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. ಇದು ನನ್ನ […]

ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇನೆ : ಪೂಜಾರಿ

Friday, March 28th, 2014
ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇನೆ : ಪೂಜಾರಿ

ಮಂಗಳೂರು : ಕಾಂಗ್ರೆಸ್‌ ಚುನಾವಣಾ ಪ್ರಚಾರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ. ಜನಾರ್ದನ ಪೂಜಾರಿ ಜನರಿಗೆ ಬೇಡವಾದ ಪಿಸಿಪಿಐಆರ್‌ (ಪೆಟ್ರೋಕೆಮಿಕಲ್‌ ಆ್ಯಂಡ್‌ ಪೆಟ್ರೋ ಇನ್ವೆಸ್ಟ್‌ಮೆಂಟ್‌ ರೀಜನ್‌) ಅನುಷ್ಠಾನಗೊಳಿಸಲು ಹೋಗುವುದಿಲ್ಲ ಎಂದು ಹೇಳಿದರು. ನಾನು ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ, ಜನತೆ ಬಯಸಿದರೆ ಪಿಸಿಪಿಐಆರ್‌ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದ್ದೆ. ಆದರೆ ಈ ಯೋಜನೆ ನಮ್ಮ ಜಿಲ್ಲೆಗೆ ಬೇಡ ಎಂದು ನಾಗರಿಕ ಸಮಿತಿಯವರು ಹೇಳಿದ್ದಾರೆ. ಜನರಿಗೆ ಬೇಡವಾದ ಯೋಜನೆಗಳು ಪೂಜಾರಿಗೂ ಬೇಡ. […]