ಬಂಟ್ವಾಳದಲ್ಲಿ ಶೋಭಾ ಕರಂದ್ಲಾಜೆಯವರೊಂದಿಗೆ ರಕ್ಷಾಬಂಧನ

Sunday, August 22nd, 2021
Raksha Bandhana

ಬೆಂಗಳೂರು  : ಕೇಂದ್ರ ಕೃಷಿ ಮತ್ತ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ ನೀಡಿ ಅಭಿನಂದಿಸಿ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ಸಹೋದರತ್ವದ ಪ್ರತೀಕವಾದ ರಕ್ಷಾಬಂಧನ ಆಚರಿಸಿದರು. ಪ್ರತಿ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ FPO(ರೈತರ ಉತ್ಪಾದಕರ ಸಂಸ್ಥೆ) ಪ್ರಾರಂಭಿಸುವುದಾಗಿ ಕೃಷಿ ಸಚಿವೆ ಈ ಸಂದರ್ಭದಲ್ಲಿ ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರು ಕೋಟಿ-ಚೆನ್ನಯರ ಚರಿತ್ರೆ […]

ಚುಟುಕು ಸಾಹಿತ್ಯಕ್ಕೆ ಪತ್ರಿಕೆಗಳಲ್ಲಿ ಓದುಗರ ಸಂಖ್ಯೆ ಹೆಚ್ಚಾಗಿದೆ’: ಬಿ ಎಂ ಮಾಣಿಯಾಟ್

Monday, August 9th, 2021
BM Panipat

ಮಂಗಳೂರು : ಪತ್ರಿಕೆಗಳಿಗೆ ಎಲ್ಲಾ ಪ್ರಕಾರಗಳ ಸಾಹಿತ್ಯವೂ ಬೇಕಾಗುತ್ತದೆ. ಅದರಂತೆ ಚುಟುಕು ಸಾಹಿತ್ಯವು ಪತ್ರಿಕೆಗಳಲ್ಲಿ ಹೆಚ್ಚಾಗಿ ಬಳಕೆಯಾಗುತ್ತಿದೆ. ಪತ್ರಿಕೆಗಳ ಶೀರ್ಷಿಕೆಯಿಂದ ಹಿಡಿದು ಭಗವದ್ಗೀತೆಯ ಶ್ಲೋಕಗಳೆಲ್ಲವೂ ಚುಟುಕು ಸಾಹಿತ್ಯದ ಪ್ರತಿರೂಪಗಳು.ಚುಟುಕು ಎಂದರೆ ಹರಿತವಾದ ಪಟ್ಟ ಪದ್ಯಗಳು.ಹಾಗಾಗಿ ಅವುಗಳಿಗೆ ಓದುಗರು ಹೆಚ್ಚು’ ಎಂದು ಹಿರಿಯ ಪತ್ರಕರ್ತ, ಬಹುಭಾಷಾ ಕಾದಂಬರಿಕಾರ ಬಿ.ಎಂ.ಮಾಣಿಯಾಟ್ ಹೇಳಿದರು ಪಟ್ಟರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವೆಬಿನಾರ್ ಮೂಲಕ ಮಂಗಳೂರಿನಲ್ಲಿ ಶನಿವಾರ (ಆಗಸ್ಟ್ 7) ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪತ್ರಿಕೆಗಳಲ್ಲಿ ಚುಟುಕು ಸಾಹಿತ್ಯ’ ಎಂಬ ವಿಷಯದ […]

ನಾಡಿನೆಲ್ಲೆಡೆ ಜನ್ಮಾಷ್ಟಮಿ ಸಂಭ್ರಮ

Thursday, August 25th, 2016
Krishna-vesha

ಕಾಸರಗೋಡು: ಶ್ರೀಕೃಷ್ಣನ ತತ್ವಗಳು ಸಾರ್ವಕಾಲಿಕ ಸತ್ಯಗಳಾಗಿದ್ದು ಇಂದಿನ ಜೀವನಕ್ಕೆ ಅಳವಡಿಸಿಕೊಳ್ಳುವ ಅಗತ್ಯವಿದೆಯೆಂದು ಅರುಣ್ ಇಂಜಿನಿಯರ್ ಕಾಸರಗೋಡು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಗರದ ಕೋಟೆಕಣಿ ರಾಮನಾಥ ಸಾಂಸ್ಕೃತಿಕ ಪ್ರತಿಷ್ಠಾನದ ವಠಾರದಲ್ಲಿ ಬುಧವಾರ ಮಂಗಳೂರಿನ ಕಲ್ಕೂರ ಪ್ರತಿಷ್ಠಾನ,ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ೬ನೇ ವರ್ಷದ ಜಿಲ್ಲಾ ಮಟ್ಟದ ಶ್ರೀಕೃಷ್ಣ ವೇಷ ಸ್ಪರ್ಧೆ ಮತ್ತು ಮೊಸರುಕುಡಿಕೆ ಉತ್ಸವದಂಗವಾದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು. ದುಷ್ಕೃತ್ಯ,ಸಾಮಾಜಿಕ ಅಸಮಾನತೆಗಳ […]