ಸ್ವಾಮಿ ಕೊರಗಜ್ಜನ ನಿಂದನೆ, ಅಪಹಾಸ್ಯ -ಮಂಗಳವಾರ ಸಾಮೂಹಿಕ ಪ್ರಾರ್ಥನೆಗೆ ಕರೆ -ವಿಶ್ವ ಹಿಂದೂ ಪರಿಷತ್

Saturday, January 8th, 2022
VHP

ಮಂಗಳೂರು  : ವಿಟ್ಲದಲ್ಲಿ ಕೊರಗಜ್ಜನನ್ನು ಅವಮಾನಿಸಿದ ಘಟನೆಯನ್ನು ವಿರೋಧಿಸಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ಎಲ್ಲಾ ದೈವಸ್ಥಾನ, ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಂಗಳವಾರ 11 ಜನವರಿ 2022 ರಂದು ನಡೆಸಲು ಸಮಸ್ತ ಹಿಂದೂ ಬಂಧುಗಳಲ್ಲಿ ವಿಶ್ವ ಹಿಂದೂ ಪರಿಷತ್ ವಿನಂತಿಸಿದೆ. ದೈವಸ್ಥಾನ, ದೇವಸ್ಥಾನದ ಆಡಳಿತ ಮಂಡಳಿ, ಧಾರ್ಮಿಕ ಮುಖಂಡರು, ಸಂಘಟನೆಗಳು, ಸಂಘ ಸಂಸ್ಥೆಗಳು, ಭಕ್ತರು, ಸಮಸ್ತ ಹಿಂದೂಗಳು ಒಟ್ಟು ಸೇರಿ ನಮ್ಮ ನಮ್ಮ ಊರುಗಳ ದೈವಸ್ಥಾನ ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ […]

ಕೊಣಾಜೆ : ಭಜನಾ ಮಂದಿರದಲ್ಲಿ ಭಗವಾಧ್ವಜ ಹರಿದು ಹಾಕಿ ಕಳ್ಳತನಕ್ಕೆ ಯತ್ನ

Wednesday, January 20th, 2021
Bajana Mandhir

ಮಂಗಳೂರು  : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾರ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳು ಭಗವಾಧ್ವಜ  ಹರಿದು ಹಾಕಿ  ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಮಂಗಳವಾರ ಸಂಜೆ ಉಳ್ಳಾಲ ಜಂಕ್ಷನ್ನಿನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಮತ್ತು ಬಿಜೆಪಿ ಮುಖಂಡರ ಪತ್ರಿಕೆ ಜಾಹೀರಾತಿನಲ್ಲಿ ಅವಾಚ್ಯ ಪದಗಳನ್ನು ಬರೆದಿರುವ ಪತ್ರ ಇರುವುದು ಪತ್ತೆಯಾಗಿತ್ತು, ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಈ ಕೃತ್ಯ ನಡೆದಿದೆ. ಮಂದಿರದ ಬಾಗಿಲು ಒಡೆಯಲು ಯತ್ನಿಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ […]

ಸುರತ್ಕಲ್ : ಭಜನಾ ಮಂದಿರ, ದೈವಸ್ಥಾನ ಕಳವು ಆರೋಪಿ ಬಂಧನ

Monday, January 11th, 2021
rajesh naik

ಮಂಗಳೂರು: ಸುರತ್ಕಲ್ ಸಮೀಪ ಭಜನಾ ಮಂದಿರ, ದೈವಸ್ಥಾನಗಳಲ್ಲಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ನಂದನಜಲು ರವಿ ಶೆಟ್ಟಿ ಅವರ ದೈವಸ್ಥಾನ, ಇಡ್ಯಾ ಗ್ರಾಮದ ಗುಡ್ಡೆಕೊಪ್ಪಳ ಜಾರು ಮನೆ ದೈವಸ್ಥಾನ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂದಿರ, ಚಿತ್ರಾಪುರ ಗ್ರಾಮದ ಸತೀಶ್ ಸುವರ್ಣರ ಮನೆಯ ದೈವಸ್ಥಾನಗಳಲ್ಲಿ ಕಳವು  ಮಾಡಿದ್ದ. ಮೂಲತಃ ಧಾರವಾಡ ತಾಲೂಕಿನ ಪ್ರಸ್ತುತ ಉಡುಪಿ ಜಿಲ್ಲೆಯ ಇಂದ್ರಾಳಿ ಸಮೀಪದ ಮಂಚಿ ಗ್ರಾಮ ನಿವಾಸಿ ರಾಜೇಶ್ ನಾಯ್ಕ್ ಅಲಿಯಾಸ್ […]