ದೇಶದಲ್ಲಿ ದುಷ್ಕೃತ್ಯವೆಸಗುವ ಕೆ.ಎಫ್.ಡಿ. ಮತ್ತು ಪಿ.ಎಫ್.ಐ ಸಂಘಟನೆಗಳನ್ನು ನಿಷೇಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Saturday, June 25th, 2011
ABVP protest

ಮಂಗಳೂರು: ಭಯೋತ್ಪಾದಕ ಕೃತ್ಯ ಮತ್ತು ಸಮಾಜಘಾತಕ ಕೃತ್ಯಗಳಲ್ಲಿ ತೊಡಗಿರುವ ಕರ್ನಾಟಕ ಫೋರಂ ಫಾರ್  ಡಿಗ್ನಿಟಿ (ಕೆ.ಎಫ್.ಡಿ)  ಸಂಘಟನೆಯನ್ನು ರಾಜ್ಯ ಸರ್ಕಾರ ಕೂಡಲೇ ನಿಷೇಧಿಸಬೇಕೆಂದು ಅಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ನಗರದ ಬೆಸೆಂಟ್ ವೃತ್ತದ ಬಳಿ  ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಬಿ. ಹರ್ಷ ಮಾತನಾಡಿ ಹುಣಸೂರಿನ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ 5. ಕೋಟಿ ಹಣ ನೀಡಬೇಕೆಂದು ತಂದೆ-ತಾಯಿಗಳಿಗೆ ಬೆದರಿಕೆ ಹಾಕಿ ಬರ್ಬರವಾಗಿ ಹತ್ಯೆಗೈದಿದ್ದನ್ನು ಅಭಾವಿಪ ತೀವ್ರವಾಗಿ ಖಂಡಿಸುತ್ತದೆ ಅಲ್ಲದೇ ಕೆ.ಎಫ್.ಡಿ […]