ಕುಲಾಲ ಸಂಘ ಮುಂಬಯಿ ವತಿಯಿಂದ ವಿಕಲಚೇತನ ಭಾಗ್ಯಶ್ರೀ ವಿದ್ಯಾಭ್ಯಾಸಕ್ಕೆ ನೆರವು

Wednesday, August 19th, 2020
ಕುಲಾಲ ಸಂಘ ಮುಂಬಯಿ ವತಿಯಿಂದ ವಿಕಲಚೇತನ  ಭಾಗ್ಯಶ್ರೀ ವಿದ್ಯಾಭ್ಯಾಸಕ್ಕೆ ನೆರವು

ಮುಂಬಯಿ : ಬಡತನ, ಅಂಗ ವೈಕಲ್ಯ ವನ್ನೂ ಮೀರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 467 ಅಂಕ ಪಡೆದಿರುವುದು, ಮನಸ್ಸಿದ್ರೆ ಏನೂ ಬೇಕಾದರೂ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟ ಬಂಟ್ವಾಳದ ಭಾಗ್ಯಶ್ರೀ. ಗೆ ಮುಂಬಯಿ ಕುಲಾಲ ಸಂಘದ ಸದಸ್ಯರ ಸಹಕಾರದಿಂದ 50000 ವಿದ್ಯಾಭ್ಯಾಸಕ್ಕಾಗಿ ನೀಡಲಾಯಿತು ಭಾಗ್ಯಶ್ರೀ ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಕೇಶವ ಕುಲಾಲ್ ಮತ್ತು ರಾಜೀವಿ ಇವರ ಸುಪುತ್ರಿ. ತಂದೆ ಕೇಶವರು ಕೂಡಾ ಹುಟ್ಟಿನಿಂದಲೇ ಅಂಗವೈಕಲ್ಯಕ್ಕೆ ತುತ್ತಾಗಿದ್ದು ಮನೆಯ ಪಕ್ಕದಲ್ಲಿಯೇ ಒಂದು ಗೂಡಂಗಡಿಯನ್ನು ಇಟ್ಟುಕೊಂಡಿದ್ದಾರೆ. ಇಬ್ಬರು ಹೆಣ್ಣು […]

ಭಾಗ್ಯಶ್ರೀ ಸಾವು : ಮನನೊಂದ ತಂದೆ ಆತ್ಮಹತ್ಯೆಗೆ ಶರಣು

Tuesday, June 2nd, 2015
Ramanna Naik Bhagyashree

ವೇಣೂರು : ಮಗಳ ಸಾವಿನಿಂದ ಮನನೊಂದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಹೊಸಮನೆ ರಾಮಣ್ಣ ಸಾಲ್ಯಾನ್‌ (48) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಮರಣೋತ್ತರ ವರದಿ ಬರುವ ಮೊದಲೇ ಭಾಗ್ಯಶ್ರೀ ಸಾವು ಆತ್ಮಹತ್ಯೆಯಿಂದ ಎಂದು ಬರೆದು ಪ್ರಕರಣ ಮುಗಿಸಲು ರುಜು ಹಾಕಿದ ಹಿನ್ನೆಲೆಯಲ್ಲಿ ಮನನೊಂದು ರಾಮಣ್ಣ ಸಾಲ್ಯಾನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಾಗರಿಕರು ದೂರುತ್ತಿದ್ದಾರೆ. ರಾಮಣ್ಣ ಸಾಲ್ಯಾನ್‌ ಪತ್ನಿ ಶಶಿಕಲಾ ಅವರು ರವಿವಾರ ಸಂಜೆ ಕುಟುಂಬದ ದೆ„ವದ ಕಾರ್ಯ ಹಾಗೂ ಮಗಳ ಸಾವಿನ ಸದ್ಗತಿಗೋಸ್ಕರ 16 ಅಗೆಲು ಬಡಿಸುವ […]