ವಿಷ್ಣುವರ್ಧನ್ ಸ್ಮಾರಕ ಕುರಿತು ಒಂದು ವಾರದಲ್ಲಿ ಸಭೆ

Tuesday, June 5th, 2018
bharti-vishnuvardhan

ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಇಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಶುಭ ಕೋರಿದರು. ಜೆ.ಪಿ. ನಗರ ಸಿಎಂ ನಿವಾಸದಲ್ಲಿ ಇಂದು ಭೇಟಿ ಮಾಡಿದ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಕೆಲಹೊತ್ತು ಸಿಎಂ ಜೊತೆ ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಶುಭಕೋರಲು ಬಂದಿರುವುದಾಗಿ ಹೇಳಿದರು. ಇದೇ ವೇಳೆ ಡಾ. ವಿಷ್ಣುವರ್ಧನ್ ಸ್ಮಾರಕ ಕುರಿತು ಒಂದು ವಾರದಲ್ಲಿ ಸಭೆ ಕರೆಯುವುದಾಗಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ ಎಂದರು. ಆ ಸಭೆಯಲ್ಲಿ […]

ಹಿರಿಯ ನಟರಾದ ಭಾರತಿ ವಿಷ್ಣುವರ್ಧನ್, ಶರತ್ ಲೋಹಿತಾಶ್ವ ಕೋಸ್ಟಲ್‌ವುಡ್‌ಗೆ ಎಂಟ್ರಿ

Wednesday, December 21st, 2016
Coastalwood

ಮಂಗಳೂರು: ಸ್ಯಾಂಡಲ್‌ವುಡ್‌‌‌‌ನ ಹಿರಿಯ ನಟರಾದ ಭಾರತಿ ವಿಷ್ಣುವರ್ಧನ್, ಶರತ್ ಲೋಹಿತಾಶ್ವ ಹಾಗೂ ಸಿಂಧೂ ಲೋಕನಾಥ್ ಇದೀಗ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸುರೇಶ್ ಭಂಡಾರಿ ನಿರ್ಮಾಣದ ಅಂಬರ್ ಕೇಟರರ್ಸ್ ಎಂಬ ಪಕ್ಕಾ ಕಾಮಿಡಿ ಚಿತ್ರಕ್ಕೆ ಇವರು ಬಣ್ಣ ಹಚ್ಚಲಿದ್ದಾರೆ. ಇದೊಂದು ಮರೆಯದ ಕ್ಷಣ. ಕರಾವಳಿಯಲ್ಲೂ ನನ್ನ ಅಭಿಮಾನಿಗಳಿದ್ದಾರೆ. ನನ್ನ ಯಜಮಾನ (ದಿವಂಗತ ವಿಷ್ಣುವರ್ಧನ್)ರನ್ನು ಇಷ್ಟಪಡುವವರೂ ಇದ್ದಾರೆ. ಇದೀಗ ತುಳು ಚಿತ್ರದಲ್ಲೇ ನಟಿಸುವ ಅವಕಾಶ ದೊರಕಿದೆ. ಕಲಾವಿದರಿಗೆ ಭಾಷೆಯ ಹಂಗಿಲ್ಲ. ಅಲ್ಲಿ ನಟನೆಗೆ ಪ್ರಾಮುಖ್ಯತೆ. ಭಾಷೆ ಗೊತ್ತಿಲ್ಲದಿದ್ದರೂ ನಟನೆಯ ಮೂಲಕ […]

ಸ್ಯಾಂಡಲ್‌‌ವುಡ್‌‌ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ತುಳು ಸಿನಿಮಾದಲ್ಲಿ ನಟನೆ

Thursday, October 13th, 2016
Bharathi-vishnuvardan

ಮಂಗಳೂರು: ಸ್ಯಾಂಡಲ್‌‌ವುಡ್‌‌ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಇದೇ ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ಹೊರಬಂದಿದೆ. ಪುನೀತ್‌‌ ಅವರ `ದೊಡ್ಮನೆ ಹುಡ್ಗ’ ನಂತರ ಇವರಿಗೆ ಇದು ಹೊಸ ಅನುಭವವಂತೆ. ನಾಗೇಶ್ವರ ಸಿನಿ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಡಂದಲೆ ಸುರೇಶ್ ಎಸ್. ಭಂಡಾರಿ ನಿರ್ಮಾಣದ ಅಂಬರ್ ಕೇಟರರ್ಸ್ ತುಳು ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಭಾರತಿಯವರು ಭಾಗಿಯಾಗುತ್ತಿದ್ದಾರೆ. ಅಂಬರ್ ಕೇಟರರ್ಸ್ ಇದೊಂದು ವಿನೂತನ ಶೈಲಿಯ ಸಿನಿಮಾ ಇದಾಗಿದ್ದು, ಹಾಸ್ಯ ಪ್ರಧಾನ ಕಥಾವಸ್ತು ಹೊಂದಿದೆ. ಕೇಟರರ್ಸ್ ಉದ್ಯಮ ವ್ಯವಸ್ಥೆಯೊಳಗಿನ […]