ದಿ. ಸುಧೀರ್ ಪುರಾಣಿಕ್ ಹಾಗೂ ದಿ. ಪ್ರದೀಪ್ ಕೋಟ್ಯಾನ್ ರವರಿಗೆ ಪುಷ್ಪ ನಮನ

Wednesday, November 17th, 2021
Karkala-BJP

ಕಾರ್ಕಳ   : ಕಾರ್ಕಳದಲ್ಲಿ ಜಾತಿ, ಮತ, ಪಕ್ಷ ಭೇದವಿಲ್ಲದ ಅಜಾತ ಶತ್ರು ಎಂಬ ಖ್ಯಾತಿಯ ಶ್ರೀ ಸುಧೀರ್ ಪುರಾಣಿಕ್ ಹಾಗೂ ಪುರಸಭಾ ಮಾಜಿ ಅಧ್ಯಕ್ಷ, ಎಪಿಎಂಸಿ ಮಾಜಿ ಅಧ್ಯಕ್ಷ, ಬಿಲ್ಲವ ಸಮಾಜದ ಮುಂದಾಳು ಸ್ನೇಹ ಜೀವಿಯಾಗಿ ಭಾರತೀಯ ಜನತಾ ಪಕ್ಷದ ಮುಂದಾಳು ಆಗಿರುವ ಶ್ರೀ ಪ್ರದೀಪ್ ಕೋಟ್ಯಾನ್ ಇವರ ಶ್ರದ್ಧಾಂಜಲಿ ಕಾರ್ಯಕ್ರಮ, ನುಡಿನಮನ ಮತ್ತು ಪುಸ್ಪಾರ್ಚನೆ ಕಾರ್ಕಳ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ನಡೆಯಿತು. ಪಕ್ಷದ ಪ್ರಮುಖರಾದ ಬೋಳ ಪ್ರಭಾಕರ ಕಾಮತ್, ಹಿರಿಯರಾದ ರಾಮಚಂದ್ರ ನಾಯಕ್, ಕರ್ನಾಟಕ […]

ಅದ್ಯಾಕೆ ಹಿಂದೂ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿವೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ?

Saturday, September 18th, 2021
Dharmendra

ಮಂಗಳೂರು : ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸುತ್ತಿದ್ದೀರಾ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಧರ್ಮೇಂದ್ರ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ […]

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿಶ್ವಾಸ

Thursday, September 2nd, 2021
Amithsha

ದಾವಣಗೆರೆ  : ಬಸವರಾಜ ಬೊಮ್ಮಾಯಿ ಅವರು ಆಡಳಿತದಲ್ಲಿ, ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದು, ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ತಮಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು. ಅವರು ಇಂದು ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ನೇತೃತ್ವವನ್ನು ಬೇರೆಯವರಿಗೆ ವಹಿಸುವ ಕುರಿತು ಯಡಿಯೂರಪ್ಪ ಜಿ ಅವರು ಸ್ವತಃ ತೀರ್ಮಾನ ಕೈಗೊಂಡರು. ಬಿಜೆಪಿಯು ಬಸವರಾಜ […]

ಕರ್ನಾಟಕದಲ್ಲಿ ಮತಬೇಟೆಗೆ ಅಮಿತ್ ಶಾ ಹೊಸ ತಂತ್ರ!

Saturday, December 23rd, 2017
Amit-Shah

ಬೆಂಗಳೂರು: ಸೋಲು ಗೆಲುವು, ಏಳು ಬೀಳುಗಳ ಹಲವಾರು ರೋಚಕ, ನಾಟಕೀಯ ಕ್ಷಣಗಳನ್ನು ಕಂಡ ಗುಜರಾತ್ ಚುನಾವಣೆ ಇತಿಹಾಸದ ಪುಟಗಳನ್ನು ಸೇರಿಕೊಂಡಿದೆ. ಚುನಾವಣೆಯೆಂಬ ರಿಲೇಯಲ್ಲಿ ಕರ್ನಾಟಕಕ್ಕೆ ಓಟದ ಬೇಟನ್ ಕೊಟ್ಟು ಗುಜರಾತ್ ಹಿಂದೆ ಸರಿದುಕೊಂಡಿದೆ. ಗುಜರಾತ್ ಚುನಾವಣೆಯದ್ದು ಒಂದು ತೂಕವಾದರೆ ಕರ್ನಾಟಕದ್ದು ಅದನ್ನೂ ಮೀರಿಸುವಂಥ ತೂಕ. ಗುಜರಾತಿನಲ್ಲಿ ಭಾರತೀಯ ಜನತಾ ಪಕ್ಷದ ಗೆಲುವನ್ನು ಗೋಡೆಯ ಮೇಲೆ ಮೊದಲೇ ಬರೆಯಲಾಗಿತ್ತಾದರೂ, ಕೆಲವೊಂದು ನಾಟಕೀಯ ಕ್ಷಣಗಳನ್ನು, ಹೋರಾಟವನ್ನು ನೋಡಿದ್ದು, ಕ್ಲೈಮ್ಯಾಕ್ಸ ಮತ್ತಷ್ಟು ರೋಚಕವಾಗುವಂತೆ ಮಾಡಿತು. ಗುಜರಾತಿನಲ್ಲಿ ಬಿಜೆಪಿ ಗೆಲುವಿನ ರಹಸ್ಯ ಬಹಿರಂಗ […]