ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಹುಮತ ಪಡೆಯುವುದು ಕಷ್ಟವಲ್ಲ : ಕೋಟ ಶ್ರೀನಿವಾಸ್ ಪೂಜಾರಿ

Friday, December 3rd, 2021
Kota Srinivasa Poojary

ಮಂಗಳೂರು  : ಭಾರತೀಯ ಜನತಾ ಪಾರ್ಟಿ ಮೂಲ್ಕಿ ಮೂಡಬಿದ್ರೆ ಮಂಡಲ ಕಟೀಲು ಮತ್ತು ಬಜಪೆ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಎಕ್ಕಾರು ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಮೂಲ್ಕಿ ಮೂಡಬಿದ್ರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅವರು ಅತಿಥಿಗಳನ್ನು ಸ್ವಾಗತಿಸಿದರು. ಬಳಿಕ ಮಾತಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು, “ವಿಧಾನ ಪರಿಷತ್ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವು […]

ಗುರುವಾಯನಕೆರೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಚುನಾವಣಾ ಪ್ರಚಾರ

Wednesday, December 1st, 2021
election campaign

ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನೆರವೇರಿತು. ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು, “ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ ಕಲ್ಯಾಣ ಇಲಾಖೆ ಮೂಲಕ ಸಮಾಜದ […]

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಸಂಸ್ಮರಣೆ

Wednesday, June 23rd, 2021
Balidan-diwas

ಮಂಗಳೂರು : ಜನ ಸಂಘದ ಸಂಸ್ಥಾಪಕ ರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಇಂದು ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ […]

ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ

Sunday, January 12th, 2020
sudarshan

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ರಾಜ್ಯ ಚುನಾವಣಾ ಉಸ್ತುವಾರಿ ಶ್ರೀ ನಿರ್ಮಲ್ ಕುಮಾರ್ ಸುರಾಣ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ವೀಕ್ಷಣೆಯಲ್ಲಿ ಭಾನುವಾರ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜಿಲ್ಲೆಯ ನಿಕಟ ಪೂರ್ವ ಅಧ್ಯಕ್ಷರು ಶಾಸಕರುಗಳು, ವಿಭಾಗ ಪ್ರಭಾರಿ, ಸಹ ಪ್ರಭಾರಿ, ಚುನಾವಣಾ ವೀಕ್ಷಕರು, ನೂತನ ಮಂಡಲ ಅಧ್ಯಕ್ಷರುಗಳು ಇವರ ಸಮ್ಮುಖದಲ್ಲಿ ಸರ್ವಾನುಮತದಿಂದ ಸುದರ್ಶನ ಎಂ ಇವರನ್ನು ಮುಂದಿನ ಅವದಿಗೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ […]

ಪ್ರೇಮಾನಂದ ಶೆಟ್ಟಿ ಮಂಗಳಾದೇವಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸ್ಪರ್ಧೆ

Monday, November 11th, 2019
premanada shetty

ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯಲ್ಲಿ ಪ್ರತಿಪಕ್ಷ ನಾಯಕನಾಗಿದ್ದ ಪ್ರೇಮಾನಂದ ಶೆಟ್ಟಿ ಮಂಗಳಾದೇವಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಕಾರ್ಪೋರೇಟರ್ ಆಗಿ ಜನಾನುರಾಗಿಯಾಗಿದ್ದಾರೆ ಪ್ರೇಮಾನಂದ ಶೆಟ್ಟಿ. ಮಹಾನಗರ ಪಾಲಿಕೆಯ 56ನೇ ವಾರ್ಡಿನಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು ಆರು ಕೋಟಿ ರೂಪಾಯಿಗೆ ಹೆಚ್ಚಿನ ಮೊತ್ತದ ಅನುದಾನದಲ್ಲಿ ವಿವಿಧ ಅಬಿವೃದ್ಧಿ ಕೆಲಸಗಳು ನಡೆದಿವೆ. ಈ ವಾರ್ಡ್‌ನ ಪ್ರಮುಖ ರಸ್ತೆಗಳು ಕಾಂಕ್ರೀಟ್‌ಮಾಡಲಾಗಿದ್ದು ಕೆಲವೊಂದು ಒಳರಸ್ತೆಗಳಿಗೂ ಹಿಂದೆಯಷ್ಟೇ ಡಾಮರೀಕರಣ ಮಾಡಲಾಗಿದೆ. ಸುಭಾಷ್‌ನಗರ-ಮಂಗಳಾದೇವಿ ದೇವಸ್ಥಾನ ರಸ್ತೆ ಕಾಂಕ್ರೀಟಿಕರಣ, ಶಿವನಗರ ಬಡಾವಣೆ ಮುಖ್ಯ ರಸ್ತೆ […]

ಪಾಲಿಕೆ ಚುನಾವಣೆ ಭಾರತೀಯ ಜನತಾ ಪಾರ್ಟಿಯ 60 ವಾರ್ಡುಗಳ ಅಭ್ಯರ್ಥಿ ಪಟ್ಟಿ

Wednesday, October 30th, 2019
Sanjeeva Matandoor

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ 2019 ಕ್ಕೆ –  ಭಾರತೀಯ ಜನತಾ ಪಾರ್ಟಿಯ ಅಂತಿಮಗೊಳಿಸಿದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಬುಧವಾರ ಬಿಡುಗಡೆ ಗೊಳಿಸಿದ್ದಾರೆ. ವಾರ್ಡ್ ಸಂಖ್ಯೆ – ವಾರ್ಡ್  ಹೆಸರು – ಮೀಸಲಾತಿ ಅಭ್ಯರ್ಥಿಯ  ಹೆಸರು 1 ಸುರತ್ಕಲ್ (ಪಶ್ಚಿಮ) ಸಾಮಾನ್ಯ ಮಹಿಳೆ ಶೋಭಾ ರಾಜೇಶ್ 2 ಸುರತ್ಕಲ್ (ಪೂರ್ವ) ಹಿಂದುಳಿದ ವರ್ಗ (ಎ) ಮಹಿಳೆ ಶ್ವೇತಾ ಎ. 3 ಕಾಟಿಪಳ್ಳ (ಪೂರ್ವ) ಹಿಂದುಳಿದ ವರ್ಗ (ಎ) ಲೋಕೇಶ್ ಬೊಳ್ಳಾಜೆ 4 ಕಾಟಿಪಳ್ಳ (ಕೃಷ್ಣಾಪುರ) ಸಾಮಾನ್ಯ ಮಹಿಳೆ […]

ಮೋದಿ ಜನಪರ ಯೋಜನೆಗಳ ಲಾಭ ರಾಜ್ಯದ ಜನರಿಗೂ ಸಿಗಬೇಕು- ಡಿ ವೇದವ್ಯಾಸ ಕಾಮತ್

Sunday, March 18th, 2018
vedavyasa

ಮಂಗಳೂರು  : ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸದೇ ವಂಚಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಶ್ರೇಷ್ಟ ಯೋಜನೆಗಳ ಲಾಭವನ್ನು ಜನರು ಪಡೆಯಬೇಕು. ಭಾರತೀಯ ಜನತಾ ಪಾರ್ಟಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಜನಪರ ಯೋಜನೆಗಳಿಗೆ ಚಾಲನೆ ನೀಡಲಿದೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ಮಂಗಳೂರು ನಗರ ದಕ್ಷಿಣದಲ್ಲಿ ಮನೆಮನೆ ಸಂಪರ್ಕ ಅಭಿಯಾನದ ಅಂಗವಾಗಿ 51 ನೇ […]

ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ನಳಿನ್ ಕುಮಾರ್

Friday, October 21st, 2016
Bjp-Workers-Protest

ಮಂಗಳೂರು: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಆರೋಪಿಗಳನ್ನು ಒಂದು ವಾರದೊಳಗೆ ಬಂಧಿಸುವ ಮೂಲಕ ಸೂಕ್ತ ಶಿಕ್ಷೆಗೊಳಪಡಿಸಬೇಕು. ಸರ್ಕಾರ ನಿರ್ಲಕ್ಷ್ಯ ವಹಿಸಿ, ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಸಿದ್ದಾರೆ. ಅವರು ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಸಿದ್ದರಾಮಯ್ಯರ ಸರ್ಕಾರದಲ್ಲಿ ದೇಶಭಕ್ತರನ್ನು ದಮನಿಸಲಾಗುತ್ತಿದ್ದು, ಗೋ ಹಂತಕರು, ಭಯೋತ್ಪಾದಕರಿಗೆ ರಕ್ಷಣೆ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ […]

ರವಿಚಂದ್ರ ಪಿ.ಎಂ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ

Monday, July 4th, 2016
BJP Ravichandra

ಮಂಗಳೂರು : ಶ್ರೀ ರವಿಚಂದ್ರ ಪಿ.ಎಂ ಮಂಗಳೂರಿನಲ್ಲಿ ವಕೀಲರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ಮುಖಂಡರಾಗಿ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಎಬಿವಿಪಿಯ ವಿವಿಧ ಜವಾಬ್ದಾರಿಗಳನ್ನು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿ ರಾಜ್ಯಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ, ಅಧಿವಕ್ತ ಪರಿಷತ್ತಿನ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ, ಇದೀಗ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುತ್ತಾರೆ.

ಎಲ್ಲಾ ರಂಗಗಳಲ್ಲೂ ಕೇರಳ ಅಧಃ:ಪತನ : ಕುಮ್ಮನಂ ರಾಜಶೇಖರನ್

Thursday, January 21st, 2016
Rajashekaran

ಕಾಸರಗೋಡು: ಬದಲಿ ಬದಲಿ ಬಂದ ಎಡರಂಗ-ಐಕ್ಯರಂಗ ಸರಕಾರಗಳು ಕೇರಳವನ್ನು ಎಲ್ಲಾ ರಂಗಗಳಲ್ಲೂ ಅಧಃ:ಪತನಕ್ಕೆ ಕೊಂಡೊಯ್ದರೆಂದು ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಅವರು ಹೇಳಿದರು. ಉಪ್ಪಳದಿಂದ ಆರಂಭಗೊಂಡ ಬಿಜೆಪಿ ನೇತೃತ್ವದ ವಿಮೋಚನಾ ಯಾತ್ರೆಗೆ ಕಾಸರಗೋಡಿನಲ್ಲಿ ನೀಡಿದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ, ಉದ್ಯೋಗ, ಕೈಗಾರಿಕೆ, ಆರ್ಥಿಕತೆ…ಹೀಗೆ ಎಲ್ಲಾ ರಂಗಗಳಲ್ಲೂ ಕೇರಳ ರಾಜ್ಯ ಇಂದು ಅತ್ಯಂತ ಹಿಂದುಳಿಯುವಂತೆ ಈ ಎರಡೂ ಸರಕಾರಗಳು ಮಾಡಿವೆ. ಇಲ್ಲಿ ಉದ್ಯೋಗಕ್ಕೆ ಯಾವುದೇ ಸವಲತ್ತುಗಳಿಲ್ಲದೆ ಕೇರಳೀಗರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. […]