ಪಕ್ಷೇತರ ಅಭ್ಯರ್ಥಿ ಸುದತ್ತ ಜೈನ್‌ ಅವರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಳಿನ್

Tuesday, April 22nd, 2014
Nalin Sudatta

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುದತ್ತ ಜೈನ್‌ ಅವರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಪ್ರಕರಣ ದಾಖಲಿಸಿದ್ದಾರೆ.ತನ್ನ ಖಾಸಗಿ ಮೊಬೈಲ್ ನಂಬರ್ ನಿಂದ ಮಾಡಿದ ಕರೆಯ ಮಾಹಿತಿ ಬಹಿರಂಗಗೊಂಡ ಬಗ್ಗೆ ಖಾಸಗಿ ದೂರವಾಣಿ ಕರೆಗಳ ವಿವರಗಳನ್ನು ಸೋರಿಕೆ ಮಾಡಿರುವ ಭಾರ್ತಿಏರ್ಟೆಲ್ ಸಂಸ್ಥೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುದತ್ತ ಜೈನ್ ಹಾಗೂ ಕ್ರಿಮಿನಲ್ ವಕೀಲರೊಬ್ಬರು ಚುನಾವಣಾ ಮುನ್ನಾ ದಿನ ಅಪಪ್ರಚಾರ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು […]

ಸಿಟಿ ಸೆಂಟರ್ ಮಾಲ್ ನಲ್ಲಿ ಇಂದು ಬಿಡುಗಡೆಗೊಂಡ ಏರ್ ಟೆಲ್ ವೈಫೈ

Saturday, February 9th, 2013
Airtel Wi Fi Hotspot Zone

ಮಂಗಳೂರು ನಗರದಲ್ಲಿ ಇಂದು ಏರ್ ಟೆಲ್ ವೈಫೈ ವ್ಯವಸ್ಥೆಯನ್ನು ಭಾರ್ತಿ ಏರ್ ಟೆಲ್ ಮುಖ್ಯ ಕಾರ್ಯಕಾರಿ ಅಧಿಕಾರಿ ಸೌರಭ್ ಘೋಯೆಲ್ ರವರು ಸಿಟಿ ಸೆಂಟರ್ ಮಾಲ್ ನಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿ  ನಮ್ಮ ತಂತ್ರಜ್ಞಾನವು ಹೆಚ್ಚು ಹೆಚ್ಚು ಗ್ರಾಹಕರನ್ನು ತಲುಪಬೇಕೆಂಬುದು ನಮ್ಮ ಉದ್ಧೇಶವಾಗಿದ್ದು, ತಮ್ಮ ಕಂಪನಿಯ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್, ಟ್ಯಾಬ್ಲೆಟ್ ಮತ್ತು ಇತರ ಸ್ಮಾರ್ಟ್ ಸಾಧನಗಳೊಂದಿಗೆ ಸಮಯ ಕಳೆಯುವಂತಹ ಜನಸಂದಣಿ ಇರುವ ತಾಣಗಳು  ಮತ್ತು  ಸಾರ್ವಜನಿಕ ಪ್ರದೇಶಗಳಲ್ಲಿ ಹೈ-ಸ್ಪೀಡ್ ಇಂಟರ್ ನೆಟ್ ಸೌಲಭ್ಯವನ್ನು ಒದಗಿಸುತ್ತದೆ ಎಂದರು. ಅಲ್ಲದೆ ಇದು ಕೇವಲ […]