ಬೆಂಗಳೂರು: ಭೂಕಬಳಿಕೆ ಆರೋಪಕ್ಕೆ ಬಗ್ಗೆ ಉಪ್ಪಿ ಸ್ಪಷ್ಟನೆ: ಡೌಟಿದ್ರೆ ಬಂದು ಪರಿಶೀಲಿಸಿ

Wednesday, May 26th, 2021
Upendara

ಬೆಂಗಳೂರು: ಲಾಕ್ ಡೌನ್ ವೇಳೆ ಚಲನಚಿತ್ರ ಕಾರ್ಮಿಕರು ಹಾಗೂ ಬಡ ಕಲಾವಿದರ ನೆರವಿಗೆ ನಿಂತಿರುವ ನಟ ಉಪೇಂದ್ರ ಸದ್ಯ ಸುದ್ದಿಯಾಗುತ್ತಿದ್ದಾರೆ. ಈ ನಡುವೆ ಅವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ನಟ ಉಪೇಂದ್ರ ಕೃಷಿ ಭೂಮಿ ಒತ್ತುವರಿ ಮಾಡಿದ ರುಪ್ಪೀಸ್ ಎಂಬ ಹೆಸರಿನ ರೆಸಾರ್ಟ್ ಮಾಲೀಕರಾಗಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಉಪೇಂದ್ರ, ದಯವಿಟ್ಟು ಆರೋಪ ಮಾಡುವ ಮುನ್ನ ದಾಖಲೆಗಳನ್ನು ಪರಿಶೀಲಿಸಿ ಎಂದಿದ್ದಾರೆ. ಸುಮಾರು 14 ವರ್ಷಗಳ ಹಿಂದೆ ವಿಲೇಜ್ ಎಂಬ […]