ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ: ಸಚಿವ ಹಾಲಪ್ಪ ಆಚಾರ್

Tuesday, August 24th, 2021
halappa

ಬೆಂಗಳೂರು : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸರಕಾರ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶ್ರೀ ಹಾಲಪ್ಪ ಆಚಾರ್ ಹೇಳಿದ್ದಾರೆ. ಇಂದು ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರಿಗೆ ಈ ಭರವಸೆಯನ್ನು ನೀಡಲಾಯಿತು. ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ […]

ಅಕ್ರಮ ಮರಳು ದಾಸ್ತಾನು: ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ

Friday, September 14th, 2018
police

ಮಂಗಳೂರು: ತಾಲೂಕಿನ ವಳಚ್ಚಿಲ್, ಅಡ್ಯಾರ್ ಮತ್ತು ಅರ್ಕುಳಗಳ ಖಾಸಗಿ ಸ್ಥಳದಲ್ಲಿ ಸಾಮಾನ್ಯ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪತ್ತೆ ಮಾಡಿ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಕರೆಸಿಕೊಂಡು 5 ಲಕ್ಷ ರೂ. ಮೌಲ್ಯದ ಸುಮಾರು 780 ಟನ್ ಮರಳನ್ನು ವಶಕ್ಕೆ ನೀಡಲಾಗಿದೆ. ಪತ್ತೆಯಾದ ಅಕ್ರಮ ಮರಳನ್ನು ಯಾರು ಯಾವ ಕಾರಣಕ್ಕಾಗಿ ಕಳವು ಮಾಡಿ ದಾಸ್ತಾನು […]