ಭೂಸ್ವಾಧೀನ: ಮನೆಬಾಗಿಲಿಗೆ ಪರಿಹಾರ ತಲುಪಿಸಿದ ಕೆಐಎಡಿಬಿ 

Sunday, May 10th, 2020
kiadb

ಮಂಗಳೂರು : ಸರಕಾರದ ವಿವಿಧ ಯೋಜನೆಗಳಿಗೆ, ಕೈಗಾರಿಕೆಗಳ ಸ್ಥಾಪನೆಗೆ ಭೂಸ್ವಾಧೀನ ಪ್ರಮುಖವಾಗಿದೆ. ಇದಕ್ಕಾಗಿ ಜಮೀನು ಗುರುತಿಸಿ, ಅಧಿಸೂಚನೆ ಹೊರಡಿಸಿ, ಆಕ್ಷೇಪಣೆಗಳನ್ನು ಪರಿಗಣಿಸಿ, ಅಂತಿಮ ಅಧಿಸೂಚನೆಯಾದ ನಂತರ ಜಮೀನು ಕಳೆದುಕೊಂಡವರಿಗೆ ಪರಿಹಾರ ಮೊತ್ತ ನೀಡುವುದು ಪ್ರಮುಖ ಘಟ್ಟವಾಗಿದೆ. ಹಲವು ಸಂದರ್ಭಗಳಲ್ಲಿ ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಸುತ್ತಾಡಿ, ನ್ಯಾಯಾಲಯದ ಮೊರೆ ಹೋಗಿ ಹತ್ತಾರು ವರ್ಷಗಳ ವಿಳಂಭವಾಗಿ ಪರಿಹಾರ ದೊರಕುವ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗುತ್ತಿವೆ. ಆದರೆ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮಂಗಳೂರು ಕಚೇರಿಯು ಭೂಸ್ವಾಧೀನದಿಂದ ಜಮೀನು ಕಳೆದುಕೊಂಡ ನಿರ್ವಸಿತರಿಗೆ […]

ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ – ಡಿ.ಸಿ. ಸೂಚನೆ

Tuesday, August 6th, 2019
dc

ಮಂಗಳೂರು : ಮಂಗಳೂರು ನಗರದಲ್ಲಿ ಹಲವಾರು ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳು ಕೆಲವು ಖಾಸಗೀ ಜಾಗದ ತಕರಾರಿನಿಂದ ಅಪೂರ್ಣಗೊಂಡಿದ್ದು, ಕೂಡಲೇ ಸಮಸ್ಯೆ ಬಗೆಹರಿಸಿ ಇಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ದೇಶಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅಂತರ್ ಇಲಾಖಾ ಕ್ರಿಯಾಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರದ ಭವಿಷ್ಯದ ದೃಷ್ಠಿಯಿಂದ ಪ್ರಮುಖ ರಸ್ತೆಗಳ ಅಗಲೀಕರಣವಾಗಬೇಕಾಗಿದೆ. ನಗರದಲ್ಲಿ ಹಲವು ಪ್ರಮುಖ ರಸ್ತೆಗಳ ಅಗಲೀಕರಣ, ಫುಟ್ ಪಾತ್ ನಿರ್ಮಾಣ ಸೇರಿದಂತೆ […]