ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ಮಾಂತ್ರಿಕ ಸಹಿತ ಆರು ಮಂದಿ ಬಂಧನ

Thursday, November 11th, 2021
Nidhi

ರಾಮನಗರ :  ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಸಾತನೂರು ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಈ ಆರೋಪಿಗಳನ್ನು ಬಂಧಿಸಲಾಗಿದೆ. ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ಭೂಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವರನ್ನು ನಂಬಿಸಿ ವಾಮಾಚಾರ ಮಾಡುತ್ತಿದ್ದ ತಮಿಳುನಾಡು ಮೂಲದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಶ್ರೀನಿವಾಸ್‌ರವರ ನೂರು ವರ್ಷಗಳಷ್ಟು ಹಳೆಯ ಮನೆಯಲ್ಲಿ ಮಹಿಳೆ ಒಬ್ಬಳನ್ನು ಬೆತ್ತಲೆಯಾಗಿಸಿ ವಾಮಾಚಾರದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಸಾತನೂತು ಪೊಲೀಸರು, […]