ವಿವಿಧ ಬೇಡಿಕೆಗಳ ಈಡೇರಿಕೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

Wednesday, February 19th, 2020
dalita-sangharsha

ಮಡಿಕೇರಿ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಗೆ (ಪಿಟಿಸಿಎಲ್-1978-79) ತಿದ್ದುಪಡಿ ತರಬೇಕು ಮತ್ತು ನ್ಯಾಯಾಧೀಶರಾದ ಎ.ಜೆ.ಸದಾಶಿವ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಒಳಮೀಸಲಾತಿ ವರ್ಗೀಕರಣ ವರದಿಯನ್ನು ತಕ್ಷಣ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈ ಸಂದರ್ಭ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಪಿಟಿಸಿಎಲ್ ಕಾಯ್ದೆಗೆ ಯಾವುದೇ ದಕ್ಕೆಯಾಗದಂತೆ ಸೂಕ್ತ ತಿದ್ದುಪಡಿ ತರಬೇಕು, […]