ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ..!

Monday, August 20th, 2018
siddaramaih

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಆಚರಿಸಲಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ದಿ. ರಾಜೀವ್ ಗಾಂಧಿ ಮತ್ತು ದಿ. ದೇವರಾಜ್ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಹೆಚ್. ಆಂಜನೇಯ, ಶಾಸಕ ಭೈರತಿ ಸುರೇಶ್, ಮಾಜಿ ಸಚಿವೆ ಮೋಟಮ್ಮ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ […]