ಮಾಮ್ ಇನ್‌ಸ್ಪೈರ್ ಪ್ರಶಸ್ತಿ ಪ್ರಧಾನ ಸಮಾರಂಭ

Friday, March 13th, 2020
alvas

ವಿದ್ಯಾಗಿರಿ : ಉತ್ತಮ ಬರಹಗಾರನಾಗಲು ತಾಳ್ಮೆ ಅತೀ ಅಗತ್ಯ. ಪ್ರತಿಯೊಂದು ವಿಷಯದ ಕುರಿತು ಕೂಲಂಕುಷವಾಗಿ ಚಿಂತನೆ ನಡೆಸಿ, ತದನಂತರದಲ್ಲಿ ಆ ವಿಚಾರವನ್ನು ಬರಹದ ರೂಪದಲ್ಲಿ ಮಂಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಎ.ಎಂ. ಖಾನ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ( ಮಾಮ್) ವತಿಯಿಂದ ನಡೆದ 2018-19ನೇ ಸಾಲಿನ ಮಾಮ್ ಇನ್‌ಸ್ಪೈರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ರಚನಾತ್ಮಕ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಕೊಡುಗೆ ಅತ್ಯಗತ್ಯ. ಆದರೆ ಆಧುನಿಕತೆಯ […]