ಕುಲಶೇಖರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್

Monday, April 1st, 2013
Bus overturns at Kulashekar

ಮಂಗಳೂರು : ಮಂಗಳಾದೇವಿಯಿಂದ ಶಕ್ತಿನಗರಕ್ಕೆ ತೆರಳುತ್ತಿದ್ದ ಬಸ್ಸೊಂದು ಕುಲಶೇಖರ ಕಲ್ಪನೆ ಸಮೀಪ  ಚಾಲಕನ ನಿಯಂತ್ರಣ ತಪ್ಪಿ ಉರು ಳಿ ಬಿದ್ದ ಘಟನೆ ಶನಿವಾರ ನಡೆದಿದೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ 6-ಡಿ ನಂಬರ್‌ನ ಅಂಬಿಕಾ ಬಸ್ ಕಲ್ಪನೆ ಸಮೀಪ ತೆರಳುತ್ತಿದ್ದಂತೆ ಅದರ ಚಾಲಕ ರಸ್ತೆ ಯಾ ತೀರಾ ಎಡ ಬಲಕ್ಕೆ ಬಸ್ ಚಲಾಯಿಸಿದ ಸಂದರ್ಭ ರಸ್ತೆ ಚರಂಡಿ ದಾಟಿ ಸ್ವಲ್ಪ ಎತ್ತರದ ಜಾಗಕ್ಕೆ ಬಸ್ ಚಲಿಸಿತು ಇದರಿಂದಾಗಿ ಬಸ್  ಚಾಲಕನ ನಿಯಂತ್ರಣ ಕಳೆದುಕೊಂಡಿತು. ತಕ್ಷಣ ಬಸ್‌ನ್ನು […]