ಮಂಗಳೂರಿನ ತಾಲೂಕು ಪಂಚಾಯತ್ ಸದಸ್ಯರ ಒಕ್ಕೂಟ ರಚನೆ

Monday, November 15th, 2010
ಮಂಗಳೂರಿನ ತಾಲೂಕು ಪಂಚಾಯತ್ ಸದಸ್ಯರ ಒಕ್ಕೂಟ ಸ್ಥಾಪನೆ

ಮಂಗಳೂರು: ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಒಕ್ಕೂಟವನ್ನು ಸೋಮವಾರ ಸಂಜೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೋಟ ಎಂ.ಎಲ್.ಸಿ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಪಂಚಾಯತ್ ಗಳಿಗೆ ಹೆಚ್ಚಿನ ಅಧಿಕಾರಕ್ಕಾಗಿ ಹಾಗೂ ಕೆಲವೊಂದು ಸವಲತ್ತುಗಳನ್ನು ಪಡೆಯಲು ಮತ್ತು ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡು ಹುಡುಕಲು ಸಮೂಹಿಕ ತೀರ್ಮಾನಕ್ಕಾಗಿ ಮಂಗಳೂರು ತಾಲೂಕಿನ 49 ಗ್ರಾಂ ಪಂಚಾಯತ್  ಗಳ ಅಧ್ಯಕ್ಷ  ಮತ್ತು ಉಪಾಧ್ಯಕ್ಷರುಗಳ ಒಕ್ಕೂಟವನ್ನು ಈ ಸಂದರ್ಭದಲ್ಲಿ ರಚಿಸಲಾಯಿತು. ಉದ್ಘಾಟನೆ ಬಳಿಕ ಮಾತನಾಡಿದ ಕೋಟ ಶ್ರೀನಿವಾಸ […]