ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಫೋನ್, ಗಾಂಜಾ ಪತ್ತೆ

Wednesday, May 18th, 2011
ಮಂಗಳೂರು ಜಿಲ್ಲಾ ಕಾರಾಗೃಹ

ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳು ಅಕ್ರಮ ವ್ಯವಹಾರ ಹಾಗೂ  ಕ್ರಿಮಿನಲ್ ಚಟುವಟಿಕೆ ಗಳಲ್ಲಿ ತೊಡಗಿದ್ದಾರೆ ಎಂಬ ದೂರಿನ ಅನ್ವಯ ಎಸಿಪಿ ರವೀಂದ್ರ ಗಡಾದಿ ಅವರ ನೇತ್ರತ್ವದಲ್ಲಿ ಇಂದು ಮಧ್ಯಾಹ್ನ ಅನಿರೀಕ್ಷಿತ ದಾಳಿ ನಡೆಸಿದ ಪೊಲೀಸರು ಜೈಲಿನಲ್ಲಿದ್ದ ಖೈದಿಗಳಿಂದ ಸಿಮ್ ಕಾರ್ಡ್, ಎರಡು ಮೊಬೈಲ್ ಫೋನ್ ಹಾಗೂ ಎರಡು ಪ್ಯಾಕೇಟ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಖೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಫೋನ್ ಸಿಗುವಲ್ಲಿ ಜೈಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿರುವ ಬಗ್ಗೆ ಸಂಶಯವಿದ್ದು ತನಿಖೆಯಿಂದ ತಿಳಿದು ಬರಬೇಕಿದೆ. […]