ಚಿಕ್ಕಮ್ಮನ ಮೊಬೈಲ್ ಗೆ ಅಶ್ಲೀಲ ಸಂದೇಶ : ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

Wednesday, November 10th, 2021
Santhosh

ಮಂಗಳೂರು: ಯುವಕನೋರ್ವ ಪ್ರಿಯತಮೆಯ ಚಿಕ್ಕಮ್ಮನ ಮೊಬೈಲಿಗೆ ಅಶ್ಲೀಲ ವೀಡಿಯೋ ಮಾಡಿ  ಕಳುಹಿಸಿದ್ದಲ್ಲದೆ, ಬೇರೆ ಬೇರೆ ಸಿಮ್ ಗಳಿಂದ ಕರೆಮಾಡಿ ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಇದಕ್ಕೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮನ ಮನೆಯಲ್ಲಿ ಇರಿಸಿದ್ದರು. ಆದರೆ, ಸಂತೋಷ್ ಯುವತಿಯ ಮೊಬೈಲಿಗೆ […]

ಫಳ್ನೀರ್‌ನ ಇಂದಿರಾ ಕಾಲೇಜಿನ ಕಿರಿಯ ವಿದ್ಯಾರ್ಥಿಗೆ ರ್‍ಯಾಗಿಂಗ್‌, ಆರು ವಿದ್ಯಾರ್ಥಿಗಳ ಬಂಧನ

Friday, July 16th, 2021
Indira-College

ಮಂಗಳೂರು :  ನಗರದ ಫಳ್ನೀರ್‌ನ ಇಂದಿರಾ ಕಾಲೇಜಿನಲ್ಲಿ ಮತ್ತೊಂದು ರ್‍ಯಾಗಿಂಗ್‌ ಪ್ರಕರಣ ಬೆಳಕಿಗೆ ಬಂದಿದ್ದು, ಕಿರಿಯ ವಿದ್ಯಾರ್ಥಿಯೊಬ್ಬನನ್ನು  ಆರು ಹಿರಿಯ ವಿದ್ಯಾರ್ಥಿಗಳು ರ್‍ಯಾಗಿಂಗ್‌ ಮಾಡಿದ್ದು ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಫಳ್ನೀರ್‌ನ ಇಂದಿರಾ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಲಾಲ್ (20), ಶಾಹಿದ್ (20), ಅಮ್ಜದ್ (20), ಜುರೈಜ್ (20), ಹುಸೈನ್ (20), ಲಿಮ್ಸ್ (20) ಬಂಧಿತರು. ನಗರದ ಫಳ್ನೀರ್ ರಸ್ತೆಯಲ್ಲಿರುವ ಪಿಲ್ ಪಿಲ್ ಹೋಟೆಲಿಗೆ ರ್‍ಯಾಗಿಂಗ್‌‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು (21) ಎಂಬವರು ತನ್ನ ಸ್ನೇಹಿತರಾದ ಜೋಬಿನ್ ಹಾಗೂ […]

ಮಂಗಳೂರು ಪೊಲೀಸರ ಮೇಲೆ ಹಿಂಸಾಚಾರ; 21 ಆರೋಪಿಗಳ ಅರ್ಜಿ ತಿರಸ್ಕೃತ

Friday, March 6th, 2020
lati Charge

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹೆಸರಿನಲ್ಲಿ  2019ರ ಡಿಸೆಂಬರ್‌ 19ರಂದು ಮಂಗಳೂರು ಪೊಲೀಸರ  ಮೇಲೆ ಹಿಂಸಾಚಾರ, ಕಲ್ಲೆಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ಇತ್ತೀಚೆಗಷ್ಟೇ ರಾಜ್ಯ ಹೈಕೋರ್ಟ್ 21 ಆರೋಪಿಗಳಿಗೆಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ರಾಜ್ಯದ ಪರ ವಾದ ಮಂಡಿಸಿದ  ಸಾಲಿಸಿಟರ್ ಜನರಲ್ ತುಷಾರ್ […]

ಬಾಂಬ್ ಆರೋಪಿ ಆದಿತ್ಯ ರಾವ್ 10 ದಿನಗಳ ಕಾಲ ಮಂಗಳೂರು ಪೊಲೀಸರ ವಶಕ್ಕೆ

Friday, January 24th, 2020
Aditya Rao

ಮಂಗಳೂರು:  ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನ್ಯಾ. ಕೆ ಎನ್ ಕಿಶೋರ್ಕುಮಾರ್  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ನನ್ನು ವಿಚಾರಣೆ ಬಳಿಕ 10 ದಿನಗಳ ಕಾಲ ಮಂಗಳೂರು ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಪಣಂಬೂರಿನಲ್ಲಿರುವ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿದ್ದ ಆರೋಪಿ ಆದಿತ್ಯ ರಾವ್ನನ್ನು ಪೊಲೀಸರು ಬಿಗಿ ಬಂದೋಬಸ್ತ್ಲ್ಲಿ ವಿಶೇಷ ಭದ್ರತಾ ವಾಹನದ ಮೂಲಕ ನ್ಯಾಯಾಲಯಕ್ಕೆ ಕರೆತಂದಿದ್ದರು. ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ವೈದ್ಯಕೀಯ ಪರೀಕ್ಷೆ […]

ಕ್ರಿಕೆಟ್ ಬೆಟ್ಟಿಂಗ್ ‌ನಲ್ಲಿ ತೊಡಗಿಸಿಕೊಂಡಿದ್ದ ನಾಲ್ವರ ಬಂಧನ 54 ಲಕ್ಷ ರೂಪಾಯಿ ವಶ

Tuesday, June 25th, 2019
cricket-betting

ಮಂಗಳೂರು : ಕ್ರಿಕೆಟ್ ಬೆಟ್ಟಿಂಗ್ ‌ನಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಸೋಮವಾರ ರಾತ್ರಿ ಬಂಧಿಸಿದ್ದಾರೆ. ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 4 ಮಂದಿ ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 54 ಲಕ್ಷ ರೂಪಾಯಿ ನಗದು ಹಾಗು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಕರುಣಾಕರ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಹೊರಗಿನಿಂದ ನಡೆಸುತ್ತಿದ್ದಾನೆ ಎನ್ನಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಬಂಧನಕ್ಕೂ ಪೊಲೀಸರು […]

ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ

Wednesday, October 5th, 2016
ganja-pedler

ಮಂಗಳೂರು: ಕಳೆದ ಐದು ವರ್ಷಗಳಿಂದ ನಿರಂತರ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸಿದ್ದಾರೆ. ಬಂದರು ಅನ್ಸಾರಿ ರಸ್ತೆ ಸಿ.ಪಿ.ಸಿ. ಕಾಂಪೌಂಡ್ ಬಳಿಯ ನಿವಾಸಿ ಟಿ.ಪಿ. ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಿಂಡಿ ರಹೀಂ (41) ಬಂಧಿತ ಆರೋಪಿ. ಮಂಗಳೂರು ಪೊಲೀಸರು ಈ ರೀತಿ ಮೊದಲ ಬಾರಿಗೆ ಗೂಂಡಾ ಕಾಯ್ದೆ ಹೇರಿದ್ದು, ಇನ್ನುಳಿದ ಮಾದಕ […]