ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್

Tuesday, September 26th, 2023
Vedavyas Kamath

ಮಂಗಳೂರು : ದೇಶ ಇತ್ತೀಚಿನ ಆಗುಹೋಗುಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ, ಚಂದ್ರಯಾನ-3 ಯಿಂದಾಗಿ ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದ್ದು ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಭಾರತದ ಸಮರ್ಥ ನಾಯಕತ್ವದಡಿಯಲ್ಲಿ ನಡೆದ G20 ಶೃಂಗ ಸಭೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಾಮರ್ಥ್ಯ ಸಾಬೀತಾಗಿದ್ದು ಇದು ಸಮರ್ಥ ನಾಯಕತ್ವಕ್ಕೆ ಸಂದ ಗೌರವವಾಗಿದೆ. 33% ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಿದ ಅವರು ಇದು ಕೆಲ ದಶಕಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಮಹತ್ವದ ಕಾಯ್ದೆಯಾಗಿದ್ದು ಬಗೆಹರಿಸುವ ನಿಟ್ಟಿನಲ್ಲಿ ಸದ್ಯ ಕೇಂದ್ರ ಸರಕಾರ […]

ಮಂಗಳೂರು: ನಿಷೇದಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ – ರೂ. 9,500 ದಂಡ

Wednesday, October 16th, 2019
plastic-fine

ಮಂಗಳೂರು: ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವಾರು ಉದ್ದಿಮೆದಾರರು, ವ್ಯಾಪಾರಸ್ಥರು, ನಿಷೇಧಿಸಿರುವ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿವೆ. ಈ ಹಿನ್ನಲೆಯಲ್ಲಿ ಮಹಾನಗರಪಾಲಿಕೆ ಅಧಿಕಾರಿಗಳು ಅಕ್ಟೋಬರ್ 16 ರಂದು ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ, ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಸುಮಾರು 20ಕ್ಕಿಂತ ಹೆಚ್ಚು ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು […]

ಅ. 31ರೊಳಗೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಹೈಕೋರ್ಟ್‌ ನಿರ್ದೇಶನ

Wednesday, August 28th, 2019
mangalore

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆಯನ್ನು ಅ. 31ರೊಳಗೆ ಪೂರ್ಣಗೊಳಿಸಿ, ನ. 15ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಮಂಗಳವಾರ ನಿರ್ದೇಶನ ನೀಡಿದೆ. ಮಂಗಳೂರಿನ ಅಬ್ದುಲ್‌ ಫಾರೂಕ್‌ ಮತ್ತು ಇತರರು ಹೈಕೋರ್ಟ್‌ಗೆ ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿ ಹೈಕೋರ್ಟ್‌ ಈ ನಿರ್ದೇಶನ ನೀಡಿದೆ. ಸರಕಾರ ಪ್ರಕಟಿಸಿದ ಮೀಸಲಾತಿ ಸರಿಯಾಗಿದೆ ಎಂದು ಹೈಕೋರ್ಟ್‌ ದ್ವಿಸದಸ್ಯ ಪೀಠ ಈಗಾಗಲೇ ಆದೇಶ ನೀಡಿದ್ದರೂ ಆಯೋಗ ಪಾಲಿಕೆ ಚುನಾವಣೆ ನಡೆಸಿಲ್ಲ. ಪಾಲಿಕೆಗೆ ಆಡಳಿತಾಧಿಕಾರಿ […]