ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕೆಂದು ರಾಜಕೀಯ ಪ್ರೇರಿತ ಪ್ರೇಮಾನಂದ ಶೆಟ್ಟಿ

Friday, December 4th, 2020
Premananda Shetty

ಮಂಗಳೂರು:  ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡುವುದನ್ನು ತಡೆಯಲು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರಿಡಬೇಕೆಂದು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ಇದು ರಾಜಕಾರಣ ಪ್ರೇರಿತ ಎಂದು ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 2003 ರಲ್ಲಿ ಅಂದಿನ ಮೇಯರ್ ಆಗಿದ್ದ ದಿವಾಕರ್ ಲೇಡಿಹಿಲ್ ಬಳಿಯಿರುವ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂದು ಮನಪಾದಲ್ಲಿ ನಿರ್ಣಯ ಮಂಡಿಸಿದ್ದರು. […]

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಮೇಲ್ಛಾವಣಿಯ ಸಿಮೆಂಟ್ ಪದರು ಕುಸಿದು ಓರ್ವ ಗಂಭೀರ

Thursday, July 27th, 2017
biju

ಮಂಗಳೂರು : ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಮೇಲ್ಛಾವಣಿಯ ಸಿಮೆಂಟ್ ಪದರು  ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಹಲವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ . ಟಿಕೆಟ್‌ ಕೌಂಟರ್‌ ಬಳಿ ಸರತಿ ಸಾಲಿನಲ್ಲಿ ನಿಂತವರ ಮೇಲೆಯೇ ಮೇಲ್ಛಾವಣಿ  ಸಿಮೆಂಟ್ ಪದರು  ಕುಸಿದು ಬಿದ್ದಿದೆ. ಹಳೆಯದಾದ ಮೇಲ್ಛಾವಣಿಯಲ್ಲಿ ಬಿರುಕು ಬಿಟ್ಟ ಕುರುಹು ಮೊದಲೇ ಕಾಣಿಸಿಕೊಂಡಿತ್ತು.  ಸರತಿ ಸಾಲಿನಲ್ಲಿ ನಿಂತಿದ್ದ ಕೇರಳದ ಬಿಜು ಎಂಬವರ ತಲೆಗೆ ಬಿದ್ದ ಸಿಮೆಂಟ್ ತುಂಡು ಗಳಿಂದ ಗಂಭೀರ ಸ್ವರೂಪದ ಗಾಯಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ತನ್ನ […]