ಧರ್ಮಸ್ಥಳದಲ್ಲಿ 20 ನೇ ವರ್ಷದ ಭಜನಾ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ಪುನೀತ್ ರಾಜ್‍ಕುಮಾರ್

Monday, October 1st, 2018
punith

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ 20 ನೇ ವರ್ಷದ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ನಟ ಪುನೀತ್ ರಾಜ್‍ಕುಮಾರ್ ಭಜನಾ ಪದ ಹಾಡುವ ಮೂಲಕ ಗಮನಸೆಳೆದರು. ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಏಳು ದಿನಗಳ ಕಾಲ ನಡೆದ ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಕಾರ್ಯಕ್ರಮಕ್ಕೂ ಮೊದಲು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 300 ಭಜನಾ ತಂಡಗಳು ಹಾಗೂ 3000 ಕ್ಕೂ ಅಧಿಕ ಭಜನಾ ಪಟುಗಳಿಂದ ಶೋಭಾಯಾತ್ರೆ ನಡೆಯಿತು. ನಂತರ ಅಮೃತವರ್ಷಿಣಿ […]