ಕೊರಗ ಸಮುದಾಯದ ಮೆಹಂದಿಯಲ್ಲಿ ಡಿ.ಜೆ ವಿವಾದ, ಮಂಜುನಾಥ್ ಭಂಡಾರಿ ಭೇಟಿ

Friday, December 31st, 2021
Manjunath Bhandary

ಉಡುಪಿ : ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ (ಮೆಹಂದಿ) ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ . ಈ ಘಟನೆಯಿಂದ ನೊಂದ ಕೊರಗ ಪರಿವಾರದ ಮನೆಗೆ ವಿಧಾನ ಪರಿಷತ್ತಿ ಗೆ ನೂತನ ಸದಸ್ಯರಾಗಿ ಆಯ್ಕೆಯಾದ  ಮಂಜುನಾಥ್ ಭಂಡಾರಿಯವರು ಭೇಟಿ ನೀಡಿ ಸಾಂತ್ವಾನದ ಮಾತುಗಳನ್ನಾಡಿ ಘಟನೆಯಿಂದ ನೊಂದ ಪರಿವಾರಕ್ಕೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು. ನಂತರ ಉಡುಪಿ ಜಿಲ್ಲಾ ಪೋಲಿಸ್ […]

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

Tuesday, November 23rd, 2021
Manjunath Bhandary

ಮಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಹಿರಿಯ ನಾಯಕರು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಈ ಸಂದರ್ಭ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ […]

ಯಶಸ್ಸಿಗೆ ಯಾವುದೇ ಚಿಕ್ಕ ದಾರಿ ಇಲ್ಲ: ರೋಹಿತ್ ನಾರ

Tuesday, December 25th, 2018
sahyadri

ಮಂಗಳೂರು: ಸಹ್ಯಾದ್ರಿಯ 7ನೇ ಹಳೆ ವಿದ್ಯಾರ್ಥಿ ನೆನಪುಗಳನ್ನು ಮತ್ತು ಹೊಸದನ್ನು ರೂಪಿಸಲು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಸಮ್ಮಿಲನವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕದ ಕೌನ್ಸಿಲ್ ಫಾರ್ ಟೆಕ್ನಿಕಲ್ ಅಪ್-ಗ್ರೇಡಿಯನ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅನಿಲ್ ಅಪ್ಪಿನ್. ಶ್ರೀ ರೋಹಿತ್ ನಾರ, ಸಂಸ್ಥಾಪಕ ಮತ್ತು CEO, AGUA ಅತಿಥಿಯಾಗಿ ಅತಿಥಿಯಾಗಿ ಅಧ್ಯಕ್ಷತೆ ವಹಿಸಿದ್ದರು. ಸಹ್ಯಾದ್ರಿಯ ಪ್ರಾಂಶುಪಾಲ ಡಾ. ಆರ್. ಶ್ರೀನಿವಾಸ ರಾವ್ ಕುಂಟೆ ಅವರು ಹಳೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು ಮತ್ತು ಅವರ ಭಾಷಣದಲ್ಲಿ ಸಹ್ಯಾದ್ರಿ ಸಂಸ್ಥೆಯ ಬೆಳವಣಿಗೆ ಮತ್ತು […]

ಸಹ್ಯಾದ್ರಿ ಆರೋಗ್ಯ ವಿಜ್ಞಾನ ಅಧ್ಯಯನ ಶಿಕ್ಷಣ ಸಂಸ್ಥೆಯಿಂದ ವಿಶ್ವ ಏಡ್ಸ್ ದಿನಾಚರಣೆ

Wednesday, December 1st, 2010
ಸಹ್ಯಾದ್ರಿ ಆರೋಗ್ಯ ವಿಜ್ಞಾನ ಅಧ್ಯಯನ ಶಿಕ್ಷಣ ಸಂಸ್ಥೆ ಮಂಗಳೂರು

ಮಂಗಳೂರು: ಸಹ್ಯಾದ್ರಿ ಆರೋಗ್ಯ ವಿಜ್ಞಾನ ಅಧ್ಯಯನ ಶಿಕ್ಷಣ ಸಂಸ್ಥೆ ಮಂಗಳೂರು ಇದರ ವತಿಯಿಂದ ನಗರದ ಪುರಭವನದಲ್ಲಿ ವಿಶ್ವ ಏಡ್ಸ್ ದಿನಾಚರಣೆಯನ್ನು  ಇಂದು ಬೆಳಿಗ್ಗೆ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಸಂಸದ. ನಳಿನ್ ಕುಮಾರ್ ಕಟೀಲು, ನೆರವೇರಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಏಡ್ಸ್ ರೋಗಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಆಗಬೇಕು, ಸಾಮಾಜಿಕ ಜಾಗೃತಿಯೊಂದಿಗೆ. ತ್ಯಾಗ, ಸಮರ್ಪಣಾಭಾವ ಮತ್ತು ಸಾಮಾಜಿಕ ಕಳಕಳಿ ಶಿಕ್ಷಣ ಸಂಸ್ಥೆಗಳಿಗೆ ಇರಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಎ.ಜೆ ಮೆಡಿಕಲ್ ಕಾಲೇಜಿನ  ಚರ್ಮ […]