ಲಾಕ್ಡೌನ್ ನಡುವೆ ಗ್ರಾಮ ಪಂಚಾಯತ್ ಸದಸ್ಯನ ಮಗಳ ಅದ್ಧೂರಿ ಮದುವೆ, ಮುಂದೇನಾಯ್ತು ನೋಡಿ !
Monday, May 24th, 2021ಮಂಡ್ಯ: ಬಿ.ಹೊಸೂರು ಗ್ರಾಮದ ಹೊರ ಹೊಲಯದಲ್ಲಿರುವ ಅಂಬೆಗಾಲು ಕೃಷ್ಣ ದೇವಾಲಯದಲ್ಲಿ ಗ್ರಾ.ಪಂ ಸದಸ್ಯರೊಬ್ಬರು ಲಾಕ್ಡೌನ್ ನಿಯಮ ಮೀರಿ ಮಗಳ ಮದುವೆಯನ್ನು ಅದ್ಧೂರಿಯಾಗಿ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮದುವೆಗೆ ಯಾವುದೇ ಅನುಮತಿ ಪಡೆಯದೆ ಗ್ರಾ.ಪಂ ಸದಸ್ಯ ಮಹೇಶ್ ಎಂಬವರು ಲಾಕ್ಡೌನ್ ನಿಯಮ ಮೀರಿ ಮದುವೆ ಕಾರ್ಯಕ್ರಮ ನಡೆಸಿದ್ದರು. ಈ ಮದುವೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವಿಚಾರ ತಿಳಿದು ಅಧಿಕಾರಿಗಳು ಮಂಡ್ಯ ತಹಶಿಲ್ದಾರ್ ಚಂದ್ರಶೇಖರ್ ಶಂಗಾಳಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಮದುವೆ ಕಾರ್ಯಕ್ರಮದ ಮೇಲೆ ದಾಳಿ ಮಾಡಿದ ತಹಶೀಲ್ದಾರ್ […]