ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದಲ್ಲಿರುವ 29 ಮಂತ್ರಿಗಳ ವಿವರ

Wednesday, August 4th, 2021
BSB-team

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ.  13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, […]