ಕದ್ರಿ ದೇವಸ್ಥಾನದ ಪ್ರಾಂಗಣದಲ್ಲಿ ಕಲ್ಕೂರ ಪ್ರತಿಷ್ಠಾನದ “ಶ್ರೀ ಕೃಷ್ಣ ವೇಷ ಸ್ಪರ್ಧೆ’

Friday, August 26th, 2016
Shree-Krishna

ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಆಯೋಜಿಸುತ್ತಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ’ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಬುಧವಾರ ನಡೆಯಿತು. ಬೆಳಗ್ಗಿನಿಂದ ಸಂಜೆ ವರೆಗೆ ಒಟ್ಟು 8 ವೇದಿಕೆಗಳಲ್ಲಿ 27 ವಿಭಾಗಗಳ ಸ್ಪರ್ಧೆ ಜರಗಿದವು. ರಾಷ್ಟ್ರ ಮಟ್ಟದ ಮಕ್ಕಳ ಉತ್ಸವವನ್ನು ಎ.ಜೆ. ಸಮೂಹ ಸಂಸ್ಥೆಯ ಅಧ್ಯಕ್ಷ ಎ.ಜೆ. ಶೆಟ್ಟಿ ಉದ್ಘಾಟಿಸಿ, ಶುಭ ಕೋರಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಧಿಸ್ಥಾನದ ವೇ| ಮೂ| ಲಕ್ಷ್ಮಿನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು. ಕದ್ರಿ […]