ಉದ್ಯಮಿ ಮನೆಯಿಂದ ತಪ್ಪಿಸಿಕೊಂಡ ಜೀತಕ್ಕೆ ಇಟ್ಟುಕೊಂಡಿದ್ದ ಬಾಲಕಿ, ಸಹಾಯಕ್ಕೆ ಬಂದ ಚೈಲ್ಡ್‌ಲೈನ್

Monday, October 5th, 2020
child jeeta

ಮಂಗಳೂರು: ಉದ್ಯಮಿಯೊಬ್ಬರು ಬಾಲಕಿಯೊಬ್ಬಳನ್ನು ಜೀತಕ್ಕೆ ಇಟ್ಟುಕೊಂಡಿದ್ದು ಆಕೆ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ ತಪ್ಪಿಸಿಕೊಂಡಿದ್ದಲ್ಲದೆ, ರಸ್ತೆಗೆ ಬಂದು ಸಹಾಯ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಳು. ಇದನ್ನು ಗಮನಿಸಿದ ಸ್ಥಳೀಯರು ಚೈಲ್ಡ್‌ಲೈನ್‌ಗೆ ಕರೆ ಮಾಡಿ ತಿಳಿಸಿದ್ದರು. ಆ ಪ್ರಕಾರ ಬರ್ಕೆ ಪೊಲೀಸರು ಬಾಲಕಿಯನ್ನು ಜೀತಕ್ಕಿಟ್ಟುಕೊಂಡಿದ್ದ ಮನೆಗೆ ತೆರಳಿದ್ದು, ಯಾವುದೇ ಕ್ರಮ ವಹಿಸದೆ ಹಿಂದಿರುಗಿದ್ದಾರೆ ಎಂದು ಒಡನಾಡಿ ಎನ್ಜಿಒ ಸಂಸ್ಥೆ ಆರೋಪಿಸಿದೆ. ಬಳಿಕ ಬಾಲಕಿ ಒಡನಾಡಿ ಸಂಸ್ಥೆಗೆ ತೆರಳಿ ದೂರು ನೀಡಿದ್ದಳು. ಮೈಸೂರಿನ ಈ ಬಾಲಕಿಯನ್ನು ಜೀತದಾಳು ಆಗಿ ಇರಿಸಿಕೊಂಡಿರುವುದರ ನಗರದ ಉದ್ಯಮಿಯೊಬ್ಬರ ವಿರುದ್ಧ […]

ಕೇಂದ್ರದ ಬಜೆಟ್​ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ.; ಮಕ್ಕಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ : ನಿರ್ಮಲಾ ಸೀತಾರಾಮನ್

Saturday, February 1st, 2020
nirmala-sitaraman

ನವದೆಹಲಿ : ಬಜೆಟ್ ಮಂಡನೆಯ ಆರಂಭದಲ್ಲೇ ಯುವಜನರ ಉದ್ಯೋಗ, ಮಹಿಳೆಯರ ಸಬಲೀಕರಣ, ಮಕ್ಕಳ ಕಲ್ಯಾಣಕ್ಕೆ ಆದ್ಯತೆ ನೀಡಿರುವುದಾಗಿ ಘೋಷಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಕಲ್ಯಾಣಕ್ಕಾಗಿ 28,600 ಕೋಟಿ ರೂ. ಮೀಸಲಿಟ್ಟಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ. ಮೀಸಲಿಡಲಾಗಿದೆ. ಗರ್ಭಿಣಿಯರ ಸಾವನ್ನು ತಡೆಗಟ್ಟಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹೊಸ ಟಾಸ್ಕ್ಫೋರ್ಸ್ ರಚಿಸಲಾಗುವುದು. ಅಂಗನವಾಡಿಗಳ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುವುದು ಎಂದು ಬಜೆಟ್ನಲ್ಲಿ ವಿತ್ತ ಸಚಿವೆ […]

ಗಾಳಿ ಮಳೆಗೆ ಬೆಚ್ಚಗೆ ಮಲಗಬೇಕಾದ ಆ ಪುಟಾಣಿಗಳು, ಭಿಕ್ಷೆ ಬೇಡುತ್ತಾ ತಿರುಗುತ್ತಾರೆ

Tuesday, July 24th, 2018
Beggars

ಮಂಗಳೂರು : ಬೆಚ್ಚನೆಯ ಹೊದಿಕೆ ಹಾಕಿ, ಹಾಲು ಬ್ರೆಡ್ಡು ತಿಂದು ಹಾಯಾಗಿ ಮಲಗುವ ಮಕ್ಕಳು ಇಂದು ಭಿಕ್ಷಾಟನೆಗೆ ಇಳಿದಿದ್ದಾರೆ. ಪೌಷ್ಟಿಕಾಂಶವಿಲ್ಲದೆ, ಆಹಾರ ವಿಲ್ಲದೆ, ತಮ್ಮ ಭವಿಷ್ಯವನ್ನೇ ನಷ್ಟಮಾಡಿಕೊಳ್ಳುತ್ತಿದ್ದಾರೆ. ಶ್ರೀಮಂತರ ಮಕ್ಕಳೇನೋ ಬಣ್ಣ ಬಣ್ಣದ ಬಟ್ಟೆಗಳನ್ನು ಹಾಕಿ ಶಾಲೆಗೆ ಹೋಗುತ್ತಾರೆ. ಅವರು ಕೆಮ್ಮಿದರೆ ಜೌಷಧಿಕೊಡಲು ಪಾಲಕರು ಜೊತೆಯಲ್ಲಿಯೇ ಇರುತ್ತಾರೆ. ಅದರೆ ಭಿಕ್ಷುಕ ಮಕ್ಕಳಿಗೆ? ಹಸಿವಿಗಾಗಿ ಆ ಪುಟ್ಟ ಮಕ್ಕಳು ಗೋಗರೆಯುವುದನ್ನು ನೀವು ನೋಡಿದರೆ ನಿಮ್ಮ ಮನ ಕರಗದೆ ಇರಲಾರದು. ಗಾಳಿ ಮಳೆಗೆ ಬೆಚ್ಚಗೆ ಮಲಗಬೇಕಾದ ಆ ಪುಟಾಣಿಗಳು ನಡುಗುತ್ತಾ […]