ಮಕ್ಕಳ ಶಿಕ್ಷಣ ಭವಿಷ್ಯದಲ್ಲಿ ಪೋಷಕರ ಪಾತ್ರ ಹಿರಿದು : ಯು.ಟಿ.ಖಾದರ್

Monday, August 1st, 2016
Udyavara-School

ಮಂಜೇಶ್ವರ: ಮಕ್ಕಳ ಶಿಕ್ಷಣ ಉನ್ನತಿಯಲ್ಲಿ ಪೋಷಕರು ಬಹಳಷ್ಟು ಗಮನ ಹರಿಸಬೇಕು, ಪ್ರಾಥಾಮಿಕ ಹಂತದಲ್ಲಿಯೇ ಮಕ್ಕಳ ಶಿಕ್ಷಣದಲ್ಲಿ ಪೋಷಕರು ಸೂಕ್ಷ್ಮ ನಿಲುವು ಹೊಂದಿರಬೇಕು, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರಿಗಿಂತಲೂ ರಕ್ಷಕರ ಪಾತ್ರ ಹಿರಿದಾದುದೆಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಅವರು ಇಲ್ಲಿನ ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ 30 ಲಕ್ಷ.ರೂ.ಅನುದಾನದಲ್ಲಿ ರಾಜ್ಯಸಭಾ ಸದಸ್ಯೆಡಾ. ಬಿ.ಜಯಶ್ರಿ ಅನುದಾನದಿಂದ ನಿರ್ಮಿಸಲಾದ ಮಲ್ಟಿಮೀಡಿಯಾ ತರಗತಿ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ನಮ್ಮ ದೇಶದ ಶಿಕ್ಷಣ […]

ರಚನಾ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್‌ನ ಕಚೇರಿಯ ದ್ವಿತೀಯ ಅಂತಸ್ತಿನ ಉದ್ಘಾಟನೆ

Sunday, February 14th, 2016
Badiyadka Club

ಬದಿಯಡ್ಕ: ಕುದ್ರೆಪ್ಪಾಡಿಯ ರಚನಾದ ಆಶಯ, ಕಾರ್ಯಚಟುವಟಿಕೆಗಳು, ಸಾಧನೆಗಳು, ಸದಸ್ಯರುಗಳ ಅರ್ಪಣಾ ಮನೋಭಾವನೆಗಳು ಶ್ಲಾಘನೀಯ ಎಂದು ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಭಿಪ್ರಾಯ ವ್ಯಕ್ತಪಡಿಸಿದರು. ರಚನಾ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್‌ನ ಕಚೇರಿಯ ದ್ವಿತೀಯ ಅಂತಸ್ತಿನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಅವರು ಮಾತನಾಡುತ್ತಿದ್ದರು. ಸಂಘಟನೆಗಳು ಸಮಾಜ ಪರಿವರ್ತನೆಯ ನಿಟ್ಟಿನಲ್ಲಿ ಕಾರ್ಯಶೀಲವಾಗುವುದರ ಜೊತೆಗೆ ಶಾಂತಿ ಸೌಹಾರ್ಧತೆಗೆ ಹೆಚ್ಚು ಮಹತ್ವ ನೀಡಬೇಕು.ಯುವ ಜನರ ಸಮಗ್ರ ಶ್ರೇಯೋಭಿವೃದ್ದಿಗೆ ಉತ್ತಮ ಯೋಜನೆಗಳನ್ನು ಸಿದ್ದಪಡಿಸಬೇಕು ಎಂದು ತಿಳಿಸಿದ ಅವರು ಇದರ […]