ಮಂಗಳಾದೇವಿ ವಾರ್ಷಿಕ ಜಾತ್ರ ಮಹೋತ್ಸವ : ಮಕ್ಕಿಮನೆ ಕಲಾವೃಂದದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ

Saturday, March 30th, 2024
Makkimane

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಆರಂಭವಾಗಿದ್ದು ಗುರುವಾರ ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸುಧಾಕರ ರಾವ್ ಪೇಜಾವರ, ಎಂ. ರವೀಂದ್ರ ಶೇಟ್, ರತ್ನಾಕರ ಜೈನ್ , ಮಾಧವ ಎಂ.ಎಸ್, ವಿನಯನಾಂದ , ಎಂ. ಶರತ್ ಶೇಟ್, ಎಂ. ದೀಪ್ತಿ ಶೇಟ್, ಕು. […]

ಬಜಗೋಳಿ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ದಲ್ಲಿ ಮಿಂಚಿದ ಮಕ್ಕಿಮನೆ ಕಲಾವೃಂದ

Monday, November 27th, 2023
makkimane

ಬಜಗೋಳಿ : ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಅಪ್ಪಾಯಿ ಬಸದಿ ಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು. ಶ್ರೀಪ್ರಮಯಿ ಜೈನ್ ಮೂಡುಬಿದಿರೆ ಹಾಗೂ ಸೌಜನ್ಯ ಜೈನ್ ಮೂಡುಬಿದಿರೆ ನಿರೂಪಿಸಿದರು. ಈ ಸಂದರ್ಭದಲ್ಲಿ ಸುಮ್ಮಗುತ್ತು ಜಯವರ್ಮ ಹೆಗ್ಡೆ, ಶ್ವೇತಾ ಜೈನ್ ಮೂಡುಬಿದಿರೆ,,ಭಗವಾನ್ ಜೈನ್,ಅಪ್ಪಾಯಿಗುತ್ತು ಪ್ರಥ್ವಿ ರಾಜ್ ಹೆಗ್ಡೆ,ಭರತ್ ರಾಜ್ ಜೈನ್ ಮುಡಾರು, ಸನತ್ ಕುಮಾರ್ ಜೈನ್ ಮಂಗಳೂರು ಮೊದಲಾದವರು ಉಪಸ್ಥಿತರಿದ್ದರು.

ಅಂಗನವಾಡಿ ಟೀಚರ್ ಸಹಿತ ಒಂದೇ ಮನೆಯ ಮೂವರು ಆತ್ಮ ಹತ್ಯೆ

Tuesday, September 7th, 2021
Chikkamagaluru Suicide

ಚಿಕ್ಕಮಗಳೂರು: ಮನೆಯ ಗಂಡಸರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಯುವತಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಾರದಮ್ಮ(70), ವೀಣಾ(49) ಹಾಗೂ ಶ್ರಾವ್ಯ(16) ಎಂದು ಗುರುತಿಸಲಾಗಿದೆ. ಮೃತ ವೀಣಾ ಶೃಂಗೇರಿಯ ಹೊನ್ನವಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಅಂಗನವಾಡಿಗೆ ತೆರಳದ ಹಿನ್ನೆಲೆಯಲ್ಲಿ ಅಂಗನವಾಡಿ ಸಹಾಯಕಿ ಪೂರ್ಣಿಮಾ, ವೀಣಾಗೆ ಕರೆ ಮಾಡಿದ್ದಾರೆ. ಅವರು ಫೋನ್ ಸ್ವೀಕರಿಸಿಲ್ಲ. ಆಗ ಪೂರ್ಣಿಮಾ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಅವರ ಮನೆ ಬಳಿ […]