ಗ್ರಾಮೀಣ ಭಾಗದ ಮೂಲಭೂತ ಅಭಿವೃದ್ಧಿಗೆ ಸರಕಾರದ‌ ಆದ್ಯತೆ- ಸಚಿವ ಎಸ್.ಅಂಗಾರ

Tuesday, January 11th, 2022
madappady

  ಸುಳ್ಯ : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದೇಶದ ಗ್ರಾಮೀಣ‌ ಭಾಗದ ಅಭಿವೃದ್ಧಿ ಇನ್ನೂ ಆಗಿಲ್ಲ. ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂಬ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರವು ಇಚ್ಛಾಶಕ್ತಿಯಿಂದ ಕೆಲಸ ಮಾಡುತಿದೆ. ರಸ್ತೆ, ಸೇತುವೆಗಳು ಸೇರಿದಂತೆ ಗ್ರಾಮೀಣ ಭಾಗದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪೂರ್ತಿ ಮಾಡಲಾಗುವುದು ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]