ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ, ಬ್ರಹ್ಮರಥೋತ್ಸವ

Sunday, December 20th, 2020
Kukke subrahmanya

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ ಮಹೊತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಅನೆಯೊಂದಿಗೆ ಸಂಭ್ರಮದ ಬ್ರಹ್ಮರಥೋತ್ಸವ ಜರಗಿತು.ಕೋಟ್ಯಾಂತರ ಭಕ್ತರ ಅರಾಧ್ಯ ದೈವ ಸುಬ್ರಹ್ಮಣ್ಯ ಸ್ವಾಮಿ ಮುಂಜಾನೆಯ 7.25 ರ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂನಿರ್ಬಂಧವಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು  ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡರು. […]

ಚಂಪಾ ಷಷ್ಠಿ: ಮಲೆಕುಡಿಯರ ಪ್ರಭಲ ವಿರೋಧ

Saturday, October 21st, 2017
champa shasti

ಮಂಗಳೂರು:  ಮಡೆ ಸ್ನಾನವನ್ನು ಮೂಢನಂಬಿಕೆ ನಿಷೇಧ ಕಾಯ್ದೆಯಡಿಯಲ್ಲಿ ಬ್ಯಾನ್ ಮಾಡುವ ರಾಜ್ಯ ಸರಕಾರದ ನಿರ್ಧಾರಕ್ಕೆ ಮಲೆಕುಡಿಯರು ಕರಾವಳಿಯ ಬುಡಕಟ್ಟು ಸಮುದಾಯದಲ್ಲಿ ಪ್ರಭಲ ವಿರೋಧ ವ್ಯಕ್ತಪಡಿಸಿದ್ದಾರೆ. ಮುಜುರಾಯಿ ಆಡಳಿತಕ್ಕೆ ಒಳಪಟ್ಟಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿಯನ್ನು ಬಹಿಷ್ಕರಿಸುವ ಬೆದರಿಕೆಯನ್ನು ಮಲೆಕುಡಿಯರು ಹಾಕಿದ್ದಾರೆ. ಚಂಪಾ ಷಷ್ಠಿಯಲ್ಲಿ ಮಲೆಕುಡಿಯರ ಪಾತ್ರ ಪ್ರಮುಖವಾಗಿದ್ದು ರಥ ಕಟ್ಟುವುದೂ ಸೇರಿದಂತೆ ಹಲವು ಆಚರಣೆಗಳನ್ನು ತಲೆತಲಾಂತರದಿಂದ ಇದೇ ಸಮುದಾಯದವರು ನಡೆಸಿಕೊಂಡು ಬಂದಿದ್ದಾರೆ. ನವೆಂಬರ್ 24ರಂದು ಸುಬ್ರಮಣ್ಯದಲ್ಲಿ ಚಂಪಾ ಷಷ್ಠಿ ನಡೆಯಲಿದೆ. ಒಂದೊಮ್ಮೆ ರಾಜ್ಯ ಸರಕಾರ ಮಡೆ […]