ಮತದಾನ ಯಂತ್ರವನ್ನು ಯಾರಿಂದಲೂ ದುರುಪಯೋಗಪಡಿಸಲು ಸಾಧ್ಯವಿಲ್ಲ : ಕೃಷ್ಣಮೂರ್ತಿ

Saturday, March 9th, 2019
Vivekananda college

ಪುತ್ತೂರು  : ವಿವೇಕಾನಂದ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸ್ವೀಪ್‌ನ ಸಹಯೋಗದಲ್ಲಿ ಮತದಾನ ಮತ್ತು ವಿದ್ಯುನ್ಮಾನ ಮತಯಂತ್ರದ ಕುರಿತು ಮಾಹಿತಿ ಕಾರ್ಯಕ್ರಮವು ಕಾನೂನು ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 8 ರಂದು ಜರಗಿತು. ಕಾರ್ಯಕ್ರಮದಲ್ಲಿ ಪುತ್ತೂರಿನ ಸಹಾಯಕ ಕಮಿಷನರ್ ಆಗಿರುವ ಶ್ರೀ ಎಚ್.ಕೆ ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಮಾತನಾಡಿ ಚುನಾವಣೆಯಲ್ಲಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ನಾವು ಮತದಾನ ಮಾಡುವುದರ ಜತೆಗೆ ಇತರರಲ್ಲೂ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಬೇಕು ಎಂದರು. ನಂತರ ಅವರು […]