ಹಿಂದೂಗಳನ್ನು ಮತಾಂತರ ಮಾಡುವ ಧಂದೆಗೆ ಈ ಕಾನೂನಿಂದ ದೊಡ್ಡ ಅಘಾತ ಆಗಿದೆ : ಜಗದೀಶ್ ಶೇಣವ

Wednesday, December 22nd, 2021
Jagadisha Senava

ಮಂಗಳೂರು : ಅನೇಕ ಮತಾಂತರದ ಮಿಷನರಿಗಳು ಅತೀ ಬಡವ ಹಿಂದುಗಳನ್ನು ಬಲವಂತ, ಆಮಿಷ ಆಸೆಯೊಡ್ಡಿ ಮತಾಂತರ ಮಾಡಿದೆ  ಅಂತಹವರಿಗೆ ಈ ಕಾನೂನಿಂದ ದೊಡ್ಡ ಅಘಾತ ಆಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಹೇಳಿದ್ದಾರೆ. ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು,  ಬಿಜೆಪಿ ಕಾರ್ಯಕರ್ತರ ಬಹುನಿರೀಕ್ಷಿತ ಮತಾಂತರ ಮಸೂದೆ ಮಂಡಿಸಿದ್ದು, ಈ ಕಾಯ್ದೆ ಮಂಡಿಸಿದ ಬೊಮ್ಮಾಯಿ ಸರ್ಕಾರಕ್ಕೆ ದ‌ಕ ಜಿಲ್ಲಾ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದು ಶೇಣವ ಹೇಳಿದರು. ಕೇವಲ ಒಂದು ಸಾವಿರ ಎರಡು ಸಾವಿರ ರೂಪಾಯಿ, ಐನೂರು ರೂಪಾಯಿ ಮಾತ್ರೆ ನೀಡಿ. ಅದರಿಂದ ಕಾಯಿಲೆ […]