ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು: ರಮಾನಾಥ ರೈ

Wednesday, August 24th, 2016
Rai

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಪ್ರಜ್ಞಾವಂತರು ಜಾಗೃತರಾಗಬೇಕು ಹಾಗೂ ಅವರನ್ನು ದೂರವಿಡಬೇಕು ಎಂದು ರಾಜ್ಯ ಅರಣ್ಯ, ಪರಿಸರ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ನಗರದ ಸರ್ಕಿಟ್‌ ಹೌಸ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಭಯ ಜಿಲ್ಲೆಗಳಲ್ಲಿ, ಧರ್ಮ, ದೇವರು, ದೇಶಪ್ರೇಮ, ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ನೋವು ತರುವ ವಿಚಾರ. ಕೆಂಜೂರಿನಲ್ಲಿ ನಡೆದಿರುವ ಪ್ರವೀಣ್‌ ಪೂಜಾರಿ ಹತ್ಯೆ ಗೋರಕ್ಷಕರ […]