ವಿಟ್ಲ ಪಟ್ಟಣ ಪಂಚಾಯತ್ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ‌ ಬಿಜೆಪಿಗೆ ಅಧಿಕಾರ

Thursday, December 30th, 2021
Vitla Town Panchayath

ಬಂಟ್ವಾಳ : ವಿಟ್ಲ ಪಟ್ಟಣ ಪಂಚಾಯತ್ ನ 18 ಸ್ಥಾನಗಳಿಗೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಬಿ.ಸಿ.ರೋಡು ಮೊಡಂಕಾಪು ವಿನ ದೀಪಿಕಾ ಪ್ರೌಢಶಾಲೆಯಲ್ಲಿ ನಡೆದಿದ್ದು, 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ‌ ಬಿಜೆಪಿ ಅಧಿಕಾರ ಪಡೆದಿದೆ. ಉಳಿದಂತೆ ಕಾಂಗ್ರೆಸ್ 5 ಸ್ಥಾನಗಳಲ್ಲಿ ಜಯಗಳಿಸಿದರೆ, ಎಸ್ ಡಿ ಪಿ ಐ ಒಂದು ಸ್ಥಾನ ಗೆಲ್ಲುವುದರ ಮೂಲಕ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಖಾತೆ ತೆರೆದಿದೆ. 1ನೇ ವಾರ್ಡ್‌ನಲ್ಲಿ 828 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್ ವಿ. ಕೆ. ಮಹಮ್ಮದ್ ಅಶ್ರಫ್ […]

ಕೋಟೆಕಾರು ಪಟ್ಟಣ ಪಂಚಾಯತ್‍ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ

Thursday, December 30th, 2021
Kotekar panchayath

  ಉಳ್ಳಾಲ :  ಡಿ.27ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ಮಂಗಳೂರು ತಾಲೂಕು ಪಂಚಾ ಯತ್ ಸಭಾಂಗಣದಲ್ಲಿ ನಡೆಯಿತು. ಕೋಟೆಕಾರು ಪಟ್ಟಣ ಪಂಚಾಯತ್‍ನ 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಮತ್ತೆ ಅಧಿಕಾರ ಪಡೆದಿದೆ. ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿದೆ, ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳಿಸಿಕೊಂಡಿದೆ. ಪ […]

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ

Thursday, November 14th, 2019
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಬಿಜೆಪಿ ಇದುವರೆಗೆ ಐದು ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ. ಸುರತ್ಕಲ್ ಪಶ್ಚಿಮ 1ನೇ ವಾರ್ಡ್‌ ಹಾಗೂ ಸೆಂಟ್ರಲ್ ಮಾರ್ಕೆಟ್ ವಾರ್ಡ್ 41ರಲ್ಲಿ ಗೆದ್ದಿರುವ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಸುರತ್ಕಲ್ ಪಶ್ಚಿಮ 1ನೇ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಶೋಭಾ ರಾಜೇಶ್ ವಿಜಯಿಯಾಗಿದ್ದಾರೆ. ಶೋಭಾ ರಾಜೇಶ್ 985 ಮತಗಳನ್ನು ಗಳಿಸಿದರೆ, ಅವರ ನಿಕಟ ಪ್ರತಿಸ್ಪರ್ಧಿ ರೇವತಿ ಪುತ್ರನ್ 760 ಮತ, ಶಾಂತಾ ರಾವ್ 548 ಮತಗಳನ್ನು […]

ನಾಳೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ

Wednesday, November 13th, 2019
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ನ.12ರಂದು ನಡೆದ ಚುನಾವಣೆಯ ಮತ ಎಣಿಕೆ ನಾಳೆ ನ.14ರಂದು ನಗರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ ವಿವಿಧ ಪಕ್ಷಗಳ ಅಭ್ಯರ್ಥಿಗಳು, ಪಕ್ಷಗಳ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತ […]

ಮತ ಎಣಿಕೆಯ ಬೆನ್ನಲ್ಲೆ ವ್ಯಾಪಕ ಹಿಂಸಾಚಾರ; ದಿಕ್ಕೆಟ್ಟ ಜನತೆ

Thursday, May 19th, 2016
Kerala Counting

ಕುಂಬಳೆ: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆಯ ದಿನವಾದ ಗುರುವಾರ ಜಿಲ್ಲೆಯಾದ್ಯಂತ ಹಲವೆಡೆ ವ್ಯಾಪಕ ಹಿಂಸಾಚಾರಗಳು ನಡೆದು ಜನ ಸಾಮಾನ್ಯರು ಅಕ್ಷರಶಃ ಕಂಗೆಟ್ಟು ಸಂಕಷ್ಟ ಅನುಭವಿಸಿದ ಸ್ಥಿತಿ ನಿರ್ಮಾಣವಾಯಿತು. ಮಂಜೇಶ್ವರ,ಕಾಸರಗೋಡು ಮತ್ತು ಉದುಮ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ನಡೆದ ಕಾಸರಗೋಡು ಸರಕಾರಿ ಕಾಲೇಜಿನ ಆವರಣದಲ್ಲಿ ಗುರುವಾರ ಬೆಳಿಗ್ಗೆಯೇ ಜಮಾಯಿಸಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರು ತೀವ್ರ ಕುತೂಹಲಿಗಳಾಗಿ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾತರಿಸುತ್ತಿದ್ದು ಕಂಡುಬಂತು.ವಿದ್ಯಾನಗರ ಸರಕಾರಿ ಕಾಲೇಜು ಪರಿಸರದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ಮುಗಿಲುಮುಟ್ಟಿದ […]

ಗ್ರಾಮ ಪಂಚಾಯತ್ ಚುನಾವಣೆ ಮೊದಲ ಸುತ್ತಿನಲ್ಲಿ ವಿಜೇತರಾದವರ ವಿವರ

Saturday, June 6th, 2015
Gram panchayat election

ಮಂಗಳೂರು : ಮೇ 29 ರಂದು ನಡೆದ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ‍್ಯವು ಜೂನ್5 ರಂದು ನಡೆದು 1ನೇ ಸುತ್ತಿನಲ್ಲಿ ಈ ಕೆಳಕಂಡವರು ಆಯ್ಕೆಯಾಗಿರುತ್ತಾರೆ. 1)ಅಡ್ಯಾರು ಗ್ರಾಮ ಪಂಚಾಯತ್-ಕತೀಜಾ, ಅಬ್ದುಲ್ ಸಮದ್, ಸುರೇಂದ್ರ ಕಂಬಳಿ, 2)ಅಂಬ್ಲಮೊಗರು ಗ್ರಾಮ ಪಂಚಾಯತ್- ಕಮಲ,ದಿವ್ಯ,ರಾಜೇಶ್, ಧನಲಕ್ಷ್ಮಿ ಭಟ್,ಮಹಮ್ಮದ್ ರಫೀಕ್, ಮನೋಹರ,ಸುನೀತ 3)ಬೆಳುವಾಯಿ ಗ್ರಾಮ ಪಂಚಾಯತ್-ಜಯಕುಮಾರ್, ಶಾಲಿನಿ ಆಚಾರ್, ವಂದನಾ ಪ್ರಭು, ಸದಾನಂದ ಶೆಟ್ಟಿ , 4)ಬಜ್ಪೆ ಗ್ರಾಮ ಪಂಚಾಯತ್- 5)ಬಾಳ ಗ್ರಾಮ ಪಂಚಾಯತ್-ವನಜ,ಶಶಿಕಲಾ,ಸುಧಾಕರ ಶೆಟ್ಟಿ, 6)ಧರೆಗುಡ್ಡೆ […]