ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್​ ಬಂಧನ

Tuesday, February 8th, 2022
usthad

ಮಂಗಳೂರು: ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್ನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಂಡಡ್ಕದ ಶಂಶುಲ್ ಹುದಾ ಮದರಸದ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ. ಮದರಸ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಆ ಬಾಲಕಿಯರು ತಮ್ಮ ತಾಯಿಯಲ್ಲಿ ಹೇಳಿಕೊಂಡಿದ್ದರು. ಆಕೆ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ನೀಡಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ ಪುತ್ತೂರು ಮಹಿಳಾ ಠಾಣೆ […]