ಕೊರೊನಾ ಹೆಚ್ಚಳ – ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್

Tuesday, August 3rd, 2021
wine Shop

ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿಬರ್ಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ […]

ಪುತ್ತೂರು ಹಿಂದೂ ಐಕ್ಯತಾ ಸಮಾವೇಶ, ಮದ್ಯದಂಗಡಿಗಳನ್ನು ಮುಚ್ಚಲು – ಆದೇಶ

Saturday, March 20th, 2021
Hindu-Aikya

ಮಂಗಳೂರು : ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ನಡೆಯುವ ಹಿಂದೂ ಐಕ್ಯತಾ ಸಮಾವೇಶ ಮತ್ತು ಶೋಭಾಯಾತ್ರೆಯು ಮಾರ್ಚ್ 21 ರಂದು ಪುತ್ತೂರು ಶ್ರೀ ಮಹಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿದೆ. ಸದರಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡಲು ಸಾರ್ವಜನಿಕರ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಪುತ್ತೂರು ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣಾ ಸರಹದ್ದಿನ ಎಲ್ಲಾ […]

ಕರಂಗಲ್ಪಾಡಿಯಲ್ಲಿ ತಂದೂರು ಮದ್ಯದಂಗಡಿಯಿಂದ ಜನರಿಗೆ ತೊಂದರೆ

Sunday, January 10th, 2021
trv

ಮಂಗಳೂರು : ವಿನಯ ಹಾಸ್ಪಿಟಲ್, ಶ್ರೀ ದೇವಿ ನರ್ಸಿಂಗ್ ಹೋಮ್, ಕೃಷ್ಣ ನರ್ಸಿಂಗ್ ಹೋಮ್ ಕ್ಯಾನ್ಸರ್ ಹಾಸ್ಪಿಟಲ್, ಸ್ಟಾರ್ ಕಿಡ್ಸ್ ಪ್ಲೇಸ್ಕೂಲ್, ಸೈಂಟ್ ಆಂತೋನಿ ಶ್ರೈನ್, ಚಂದ್ರಮೌಲೇಶ್ವರ ದೇವಸ್ಥಾನ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಜಿಲ್ಲಾ ಕೇಂದ್ರ ಪಶು ವೈದ್ಯಕೀಯ ಆಸ್ಪತ್ರೆ ಮತ್ತು ಆಸುಪಾಸಿನಲ್ಲಿ ಆನಂದ, ಮಿಶ್ರಿ ಗಾರ್ಡನ್ ವಸತಿ ಸಂಕೀರ್ಣ ಸೇರಿದಂತೆ ಹಲವಾರು ವಸತಿ ಸಂಕೀರ್ಣ ಇಲ್ಲಿನ ಪ್ರದೇಶದ ಹಲವಾರು ವಿದ್ಯಾರ್ಥಿನಿಯರು, ಮಹಿಳೆಯರು, ಆಸ್ಪತ್ರೆ, ಸ್ಕೂಲ್‌ಗಳಿಗೆ ಇದೇ ಮದ್ಯದಂಗಡಿ ಬಳಿಯಿಂದಲೇ ಹಾದು ಹೋಗಬೇಕಾಗುತ್ತದೆ. ತಂದೂರು […]

ನಾಳೆ ರಾಜ್ಯದಲ್ಲಿ ಕರ್ಫ್ಯೂ ಇರಲ್ಲ, ಮದ್ಯದಂಗಡಿ ಕೂಡ ಓಪನ್‌ ಇರತ್ತೆ

Saturday, May 30th, 2020
bs-yedyurappa

ಹುಬ್ಬಳ್ಳಿ : ಕಳೆದ ಎರಡು ವಾರಗಳಿಂದ ಸ್ವಲ್ಪ ಸಡಿಲಗೊಂಡ ಲಾಕ್‌ ಡೌನ್‌ ಶನಿವಾರ ಸಂಜೆ 7 ರಿಂದ ಸೋಮವಾರ 7 ರವರೆಗೆ ಕರ್ಫ್ಯೂ ವಿಧಿಸಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಗರಿಕರಿಗೆ ರವಿವಾರದಂದು ಕರ್ಫ್ಯೂ ಸಡಿಲಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ವ್ಯಾಪಾರಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ರವಿವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ನಾಳೆ ಕರ್ಫ್ಯೂವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಎಂದಿನಂತೆ ಎಲ್ಲಾ ಚಟವಟಿಕೆಗಳು ಇರಲಿದೆ ಎಂದು ಸಿಎಂ ಕಚೇರಿಯಿಂದ ಅಧಿಕೃತವಾಗಿ ಘೋಷಣೆಯಾಗಿದೆ. ಬಸ್ […]