ಉತ್ತಮ ಆರೋಗ್ಯ ಆರ್ಥಿಕ ಪ್ರಗತಿಗಾಗಿ ದುಶ್ಚಟ ಮುಕ್ತರಾಗಬೇಕು

Tuesday, December 25th, 2018
dharmasthala alcohol

ಉಜಿರೆ: ಉತ್ತಮ ಆರೋಗ್ಯ, ಸಂಸಾರದಲ್ಲಿ ನೆಮ್ಮದಿ, ಸಾಮಾಜಿಕ ಗೌರವ ಹಾಗೂ ಆರ್ಥಿಕ ಪ್ರಗತಿಗಾಗಿ ದುಶ್ಚಟ ಮುಕ್ತರಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವ್ಯಸನಮುಕ್ತರಾಗಿ ನೂರು ದಿನಗಳನ್ನು ಪೂರೈಸಿದ ಮೂರು ಸಾವಿರ ವ್ಯಸನಮುಕ್ತರಿಗೆ ಹಿತ ವಚನ ನೀಡಿದರು. ವ್ಯಸನ ಮುಕ್ತ ಜೀವನ ನಡೆಸಲು ಜನಜಾಗೃತಿ ವೇದಿಕೆ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ. ದುಶ್ಚಟದಿಂದಾಗಿ ಕೋಟ್ಯಾಂತರ ಹಣ ಪೋಲಾಗುತ್ತಿದೆ. ಇರುವ ಜೀವನದಲ್ಲಿ ಸುಖ, ನೆಮ್ಮದಿ […]