ಪರಿಶಿಷ್ಟ ಜಾತಿಯ ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಏರಿಕೆ

Monday, August 9th, 2021
kota Srinivasa Poojary

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ […]

ಸಮುದ್ರದ ಅಂಚಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಬಗ್ಗೆ ಸಭೆ

Friday, December 2nd, 2016
Ramanathha rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮುದ್ರದ ಅಂಚಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ವಾಸಿಸಲು ಹಾಗೂ ಇತರ ಉದ್ದೇಶಗಳಿಗೆ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ರಾಜ್ಯ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಲಾಯಿತು. ಸಮುದ್ರದ ಅಂಚಿನಲ್ಲಿ ವಾಸಿಸುತ್ತಿರುವ ಕುಟುಂಬಧಿಗಳಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಸಿ.ಆರ್‌.ಝಡ್‌. ನಿಯಮಗಳ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಕೆಲವು ಸಮಸ್ಯೆಗಳಿವೆ. ಕಂದಾಯ ಸಚಿವ […]