ಬಿ.ಸಿ.ರೋಡು ಯುವಕನ ಕೊಲೆಯತ್ನ ಪ್ರಕರಣ, ನೈಜ ಆರೋಪಿಗಳ ಪತ್ತೆಗೆ ಪೋಷಕರ ಆಗ್ರಹ

Wednesday, April 7th, 2021
Ajjibettu

ಬಂಟ್ವಾಳ:  ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಇದೇ 4ರಂದು ರಾತ್ರಿ ಸುಮಾರು 7.30 ಗಂಟೆಗೆ ಅಪರಿಚಿತ ದುಷ್ಕರ್ಮಿಗಳಿಂದ ತಲೆಗೆ ಸೇರಿದಂತೆ ಕೆನ್ನೆ ಮತ್ತು ಕೈಗಳಿಗೆ ಹರಿತವಾದ ಕತ್ತಿಯಿಂದ ಹಲ್ಲೆಗೀಡಾದ ಮನೋಜ್ ಗಾಣಿಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು, ಈ ಕೃತ್ಯದ ಹಿಂದಿರುವ ನೈಜ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು ಗಾಯಾಳುವಿನ ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಇವರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ ಕಳೆದ 10 ವರ್ಷಗಳಿಂದ ವಿದೇಶದಲ್ಲಿ ಎಂಜಿನಿಯರ್ […]