ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜ ದೈವಕ್ಕೆ ಅವಮಾನಿಸಿದ ವ್ಯಕ್ತಿ ಸನ್ನಿಧಾನದಲ್ಲಿ ಕ್ಷಮೆ ಯಾಚನೆ

Tuesday, November 7th, 2017
koragajja

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜ ದೈವಗೆ ಅವಮಾನಿಸಿದ ವ್ಯಕ್ತಿಯು, ತುಳುನಾಡಿನ ಆರಾಧ್ಯ ಕೊರಗಜ್ಜ ದೈವ ಸನ್ನಿಧಾನಕ್ಕೆ ತೆರಳಿ, ಹರಕೆ ಒಪ್ಪಿಸಿ, ಕ್ಷಮೆ ಯಾಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಿರಸಿ ಮೂಲದ ಮನೋಜ್ ಪಂಡಿತ್ ಎಂಬಾತ ಕೆಲ ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ತುಳುನಾಡಿನ ಕಾರಣಿಕ ದೈವ ಎಂದೇ ನಂಬಲಾಗಿರುವ ಸ್ವಾಮಿ ಕೊರಗಜ್ಜ ಗೆ ಕೀಳು ಭಾಷೆ ಬಳಸಿ, ಬರಹ ಪೋಸ್ಟ್ ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಮನೋಜ್ ಪಂಡಿತ್ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. […]