ಕೊಲೆ ಪ್ರಕರಣದ ಆರೋಪಿಯ ಬಂಧನ
Tuesday, February 27th, 2018ಮಂಗಳೂರು : ಬೊಕ್ಕಪಟ್ಣ ಬೆಂಗ್ರೆಯಲ್ಲಿ ನಡೆದ ಶಿವರಾಜ್ ಕರ್ಕೇರಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮನೋಜ್ ಯಾನೆ ಮನು (39) ಎಂದು ಗುರುತಿಸಲಾಗಿದೆ. ಬೊಕ್ಕಪಟ್ಣ ಬೆಂಗ್ರೆಯಲ್ಲಿ ನಡೆದ ಶಿವರಾಜ್ ಕರ್ಕೇರಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 10 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಶಿವರಾಜ್ ಅವರ ಕೊಲೆಗೆ ಪ್ರೇರಣೆ ಹಾಗೂ ಕುಮ್ಮಕ್ಕು ನೀಡಿ ತಲೆಮರೆಸಿಕೊಂಡಿದ್ದ ಆರೋಪಿ ಗುಡ್ಡೆಕೊಪ್ಪಳ ಮನೋಜ್ನನ್ನು ಪಣಂಬೂರು ಪೊಲೀಸರು ಮತ್ತು ಮಂಗಳೂರು ಉತ್ತರ ವಿಭಾಗ ರೌಡಿ […]