ಹೆಣ್ಣು ಕೊಟ್ಟ ಮಾವನ ಕಪಾಳ ಕ್ಕೊಡೆದು ಸಾಯಿಸಿದ ಅಳಿಯ

Saturday, January 2nd, 2021
Shiek Aboobakkar

ಕಾರ್ಕಳ :  ಹತ್ತು ದಿನದ ಹಿಂದೆ ಮಗಳನ್ನು ಮದುವೆಯಾಗಿದ್ದ ಅಳಿಯನೊಬ್ಬ ಮಾವನ ಕಪಾಳಕ್ಕೆ ಬಾರಿಸಿದ್ದೇ ಅಲ್ಲದೆ ಮರ್ಮಾಂಗಕ್ಕೂ ತುಳಿದು ಸಾಯಿಸಿದ ಘಟನೆ ಬಂಗ್ಲೆಗುಡ್ಡೆಯ  ಹಂಚಿಕಟ್ಟೆ ಫ್ಲಾಟ್ ಒಂದರಲ್ಲಿ ನಡೆದಿದೆ. ಕ್ಷುಲಕ ಕಾರಣದಿಂದ ಉಂಟಾದ ಜಗಳದಲ್ಲಿ ಶೇಖ್ ಅಬೂಬಕ್ಕರ್ (57) ಜೀವ ಕಳೆದುಕೊಂಡವರು. ಶೇಖ್ ಅಬೂಬಕ್ಕರ್ ಹಾಗೂ ಅವರ ಅಳಿಯ ತೌಫಿಕ್ ನಡುವೆ ಡಿಸೆಂಬರ್ 31ರ ರಾತ್ರಿ 8.00ಗಂಟೆಗೆ ಫ್ಲಾಟ್‌‌ನಲ್ಲಿ  ಜಗಳ ಏರ್ಪಟ್ಟಿತ್ತು. ಮಾತಿಗೆ ಮಾತು ವಿಕೋಪಕ್ಕೆ ತಿರುಗಿದಾಗ ತೌಫಿಕ್ ತನ್ನ ಮಾವ ಶೇಖ್ ಅಬೂಬಕ್ಕರ್‌‌ನ ಎಡ ಕೆನ್ನೆಗೆ ಹೊಡೆದು ಬಲವಾಗಿ […]

ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯ ಮರ್ಮಾಂಗವನ್ನು ಕತ್ತರಿಸಿ ಅಮಾನವೀಯ ಕೃತ್ಯ

Saturday, February 15th, 2020
mandya

ಮಂಡ್ಯ : ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯೊಬ್ಬನ ಮರ್ಮಾಂಗವನ್ನು ಕತ್ತರಿಸಿರುವ ಅಮಾನವೀಯ ಕೃತ್ಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿಯು ಕೆ.ಆರ್.ಪೇಟೆ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗಲು ಪಾಂಡವಪುರ ತಾಲೂಕಿನ ಸೀತಾಪುರ ಗೇಟ್ ಬಳಿ ನಿಂತಿದ್ದ. ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಎಲ್ಲಿಗೆ ಹೋಗ ಬೇಕು ಎಂದು ಕೇಳಿದ್ದರು. ಆಗ ವಿದ್ಯಾರ್ಥಿಯು, ನಾನು ಕೆ.ಆರ್.ಪೇಟೆಗೆ ಹೋಗಬೇಕು ಎಂದು ಹೇಳಿದ್ದರು. ಆದಕ್ಕೆ ದುಷ್ಕರ್ಮಿಗಳು, ‘ಬಾ ನಮ್ಮ ಜೊತೆ. ನಾವು ಆ ಕಡೆನೇ ಹೋಗುತ್ತಿದ್ದೇವೆ ಎಂದು ಕಾರಿನಲ್ಲಿ […]