ಅಕ್ಟೋಬರ್ 1ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರಗಳು ಓಪನ್

Wednesday, September 29th, 2021
Theater

ಮಂಗಳೂರು :  ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಸರಕಾರ ಆದೇಶಿಸಿರುತ್ತದೆ. ಈ ಆದೇಶಗಳು ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 141 (1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ […]

ಬಹುನಿರೀಕ್ಷಿತ ಕೆಜಿಎಫ್ ಸಿನಿಮಾ ಬಿಡುಗಡೆ..ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಟಿಕೆಟ್​ಗಾಗಿ ಕ್ಯೂ!

Friday, December 21st, 2018
kgf-movie

ಮಂಗಳೂರು: ಕೋರ್ಟ್ ತಡೆಯಾಜ್ಞೆಯ ಮಧ್ಯೆಯೂ ಇಂದು ನಟ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಸಿನಿಮಾ ಬಿಡುಗಡೆಯಾಗಿದ್ದು, ಬೆಳಗ್ಗೆಯೇ ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಟಿಕೆಟ್ಗಾಗಿ ಕ್ಯೂ ನಿಂತಿದ್ದರು. ಥಿಯೇಟರ್ ಮುಂದೆ ಭರ್ಜರಿ ಜನರು ಸೇರಿದ್ದು, ಮೊದಲ ದಿನವೇ ಚಿತ್ರ ನೋಡಬೇಕೆಂಬ ಉತ್ಸುಕತೆಯಿಂದ ಕಾಯುತ್ತಿದ್ದ ಪ್ರೇಕ್ಷಕರು ಟಿಕೆಟ್ ಸಿಗುತ್ತಿದ್ದಂತೆ ಸಂತಸದಿಂದ ಹುಚ್ಚೆದ್ದು ಕುಣಿದಾಡಿದರು. ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರದ ಡೈಲಾಗ್ ಗಳನ್ನು ಹೇಳಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಇನ್ನೂ ನಟ ಯಶ್ ಕಟೌಟ್ ಗಳು ಚಿತ್ರ […]