ಬೆಂಗಳೂರು ಸರಣಿ ಬಾಂಬ್​​ ಬ್ಲಾಸ್ಟ್​​ ಪ್ರಕರಣ: ಸಿಸಿಬಿ ಪೊಲೀಸರ ಮುಂದೆ ಕಣ್ಣೀರಿಟ್ಟ ಆರೋಪಿ

Wednesday, October 24th, 2018
bangalore

ಬೆಂಗಳೂರು: 2008 ರ ಬೆಂಗಳೂರು ಸರಣಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಸಲೀಂ ಸಿಸಿಬಿ ವಶದಲ್ಲಿದ್ದು, ಈಗ ಆತ ಮಾಡಬಾರದ ತಪ್ಪು‌ ಮಾಡಿಬಿಟ್ಟೆ. ಈಗ ನನ್ನನ್ನ ಯಾರು ರಕ್ಷಿಸ್ತಾರೆ ಅಂತಾ ಪೊಲೀಸರ ಎದುರು ಕಣ್ಣೀರಿಟ್ಟಿದ್ದಾನೆ ಎನ್ನಲಾಗಿದೆ. ಜುಲೈ 25, 2008 ರಲ್ಲಿ ನಗರದ ಮಡಿವಾಳ, ಆಡುಗೋಡಿ, ಕೋರಮಂಗಲ, ಮಲ್ಯ ಆಸ್ಪತ್ರೆ ಬಳಿ ಸೇರಿ ಒಂಭತ್ತು ಕಡೆ ಸೀರಿಯಲ್ ಬ್ಲಾಸ್ಟ್ ನಡೆದಿತ್ತು. ಈ ಬಾಂಬ್ ಬ್ಲಾಸ್ಟ್ನ ಪ್ರಮುಖ ರೂವಾರಿ ಕೇರಳ ಮೂಲದ ಉಗ್ರ ಸಲೀಂನನ್ನು ಸಿಸಿಬಿ ಪೊಲೀಸರು ಬಂಧಿಸಿ […]

ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

Monday, December 26th, 2011
ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ವಿಧಿವಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಸಾರೆಕೊಪ್ಪ ಬಂಗಾರಪ್ಪ (1932-2011) ಅವರು ಡಿ.26ರ 12.45ಕ್ಕೆ ಇಹಲೋಕ ತ್ಯಜಿಸಿದ್ದಾರೆ.ಅವರು ಅಂತ್ಯದಿಂದಾಗಿ ಕರ್ನಾಟಕ ವರ್ಣರಂಜಿತ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೂತ್ರಪಿಂಡದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದರು. 1991ರಿಂದ 92ರವರೆಗೆ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ “ನಾನು ಮತ್ತು ದೇವೇಗೌಡರು ರಾಜಕೀಯದಿಂದ ಯಾವತ್ತೂ ರಾಜಕೀಯದಿಂದ ನಿವೃತ್ತರಾಗುವುದಿಲ್ಲ” ಎಂದು ಬಂಗಾರಪ್ಪ ಸರಿಯಾಗಿ ಒಂದು ವರ್ಷದ […]